ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

ಸರ್ಕಾರಿ ಕಚೇರಿಗಳಿಂದ ಕೋಟಿಗಟ್ಟಲೇ ಬಿಲ್ ಬಾಕಿ, ವಿದ್ಯುತ್ ದರ ಏರಿಕೆಗೆ ಚಿಂತನೆ, ನ್ಯಾಯಾನ ಸ್ವಾಮಿ?

Suvarna News   | Asianet News
Published : Jan 23, 2022, 01:29 PM ISTUpdated : Jan 23, 2022, 01:40 PM IST

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. 

ಬೆಂಗಳೂರು (ಜ. 23): ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆ ಮಾತಿನಂತೆ ವರ್ತಿಸುತ್ತಿದೆ ಹೆಸ್ಕಾಂ (HESCOM) 546 ಕೋಟಿ ಬಾಕಿ ಉಳಿಸಿಕೊಂಡ ಹೆಸ್ಕಾಂ, ನಷ್ಟ ಸರಿದೂಗಿಸಲು ವಿದ್ಯುತ್ ದರ (Tariff Plan) ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. ವಸೂಲಿ ಮಾಡಿ ಜನರ ಮೇಲೆ ಹೊರೆ ಹಾಕಬೇಡಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 42 ಕೋಟಿ, ಬೆಳಗಾವಿ ಪಾಲಿಕೆಯಿಂದ 53 ಕೋಟಿ ಬಾಕಿ, ಸ್ಥಳೀಯ ಸಂಸ್ಥೆಗಳಿಂದ 129 ಕೋಟಿ ರೂ ಬಾಕಿ ಇದೆ. ಈ ಎಲ್ಲಾ ನಷ್ಟ ಸರಿದೂಗಿಸಲು ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more