ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Published : May 25, 2021, 10:35 AM ISTUpdated : May 25, 2021, 10:47 AM IST

- ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು : ಸಿದ್ದರಾಮಯ್ಯ

- ಎಲ್ಲಾ ಪತ್ರಿಕಾ ವಿತರಕರನ್ನೂ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಬೇಕು 

- ಸರ್ಕಾರ ಈ ವರ್ಗದವರ ಬಗ್ಗೆ ಗಮನ ಕೊಟ್ಟಿಲ್ಲ

ಬೆಂಗಳೂರು (ಮೇ. 25): ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು. ಅವರೂ ಕೂಡಾ ಸಂಕಷ್ಟದಲ್ಲಿದ್ದಾರೆ. ಎಲ್ಲಾ ಪತ್ರಿಕಾ ವಿತರಕರನ್ನೂ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಬೇಕು ಎಂದು ವಿಪಕ್ಷ ನಾಯಕ ಒತ್ತಾಯಿಸಿದ್ಧಾರೆ. 'ಬೇರೆ ಬೇರೆ ವಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ಶ್ರಮಿಕ ವರ್ಗದವರಿಗೆ ಸಹಾಯ ಮಾಡಬೇಕೆಂದು ಒತ್ತಾಯ ಮಾಡಿದ್ದೆ. ಆದರೆ ಸರ್ಕಾರ ಈ ಬಗ್ಗೆ ಗಮನ ವಹಿಸಿಲ್ಲ' ಎಂದಿದ್ಧಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!