ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟರೆ ಕೇಸ್!

ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟರೆ ಕೇಸ್!

Suvarna News   | Asianet News
Published : Jun 22, 2020, 10:45 PM IST

ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟಲ್ಲಿ ಕೇಸ್ ದಾಖಲಾಗುತ್ತದೆ. ಕೊರೋನಾ ಸೋಂಕು ಕಾಣಿಸಿಕೊಂಡಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಬೇಕು. ಆದರೆ ಖಾಸಗಿ ಆಸ್ಪತ್ರೆಗಳು ಸೋಂಕಿನ ಮಾಹಿತಿ ಬಚ್ಚಿಡುತ್ತಿದೆ. ಇದೀಗ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಬೆಂಗಳೂರು(ಜೂ.22): ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟಲ್ಲಿ ಕೇಸ್ ದಾಖಲಾಗುತ್ತದೆ. ಕೊರೋನಾ ಸೋಂಕು ಕಾಣಿಸಿಕೊಂಡಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಬೇಕು. ಆದರೆ ಖಾಸಗಿ ಆಸ್ಪತ್ರೆಗಳು ಸೋಂಕಿನ ಮಾಹಿತಿ ಬಚ್ಚಿಡುತ್ತಿದೆ. ಇದೀಗ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!