'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

Suvarna News   | Asianet News
Published : Sep 17, 2021, 03:01 PM ISTUpdated : Sep 17, 2021, 03:11 PM IST

ಐಎಎಸ್ ಅಧಿಕಾರಿಗಳು ಕಠಿಣವಾದ ಪರೀಕ್ಷೆಯನ್ನು ಪಾಸ್ ಮಾಡಿಕೊಂಡು ಬರುತ್ತಾರೆ. ಅವರನ್ನು ನಾವು ಜ್ಞಾನಿಗಳು ಎಂದುಕೊಳ್ಳುತ್ತೇವೆ. ಇವರಿಗೆ ಸುಪ್ರೀಂ ಆದೇಶ ಅರ್ಥೈಸ್ಕೊಳೋಕೆ ಬರಲ್ಲ: ಪ್ರತಾಪ್ ಸಿಂಹ

ಬೆಂಗಳೂರು (ಸೆ. 17): ದೇಗುಲ ತೆರವು ವಿವಾದ ಸಂಬಂಧ ಸಂಸದ ಪ್ರತಾಪ್ ಸಿಂಹ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ರಾಜಕಾರಣಕ್ಕೆ ಅರಿವಿಲ್ಲದವರು, ತಿಳುವಳಿಕೆ ಇಲ್ಲದವರು, ವಿವೇಚನೆ ಇಲ್ಲದವರು ಬರಬಹುದು. ಅದನ್ನು ಒಪ್ಪಿಕೊಳ್ಳೋಣ. ಅದನ್ನ 5 ವರ್ಷ ಬಿಟ್ಟು ಜನ ತೀರ್ಮಾನಿಸುತ್ತಾರೆ. ಆದರೆ ಐಎಎಸ್ ಅಧಿಕಾರಿಗಳು ಕಠಿಣವಾದ ಪರೀಕ್ಷೆಯನ್ನು ಪಾಸ್ ಮಾಡಿಕೊಂಡು ಬರುತ್ತಾರೆ. ಅವರನ್ನು ನಾವು ಜ್ಞಾನಿಗಳು ಎಂದುಕೊಳ್ಳುತ್ತೇವೆ. ಇವರು ಸರಿಯಾಗಿ ನಿಭಾಯಿಸಬೇಕು. ಸುಪ್ರೀಂಕೋರ್ಟ್ ಸ್ಪಷ್ಟವಾಗಿ Remove, Relocate and regularise ಎಂದು ಹೇಳಿದೆ. ಇಷ್ಟಾಗಿಯೂ ಅಧಿಕಾರಿಗಳು ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ' ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ