'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

Suvarna News   | Asianet News
Published : Sep 17, 2021, 03:01 PM ISTUpdated : Sep 17, 2021, 03:11 PM IST

ಐಎಎಸ್ ಅಧಿಕಾರಿಗಳು ಕಠಿಣವಾದ ಪರೀಕ್ಷೆಯನ್ನು ಪಾಸ್ ಮಾಡಿಕೊಂಡು ಬರುತ್ತಾರೆ. ಅವರನ್ನು ನಾವು ಜ್ಞಾನಿಗಳು ಎಂದುಕೊಳ್ಳುತ್ತೇವೆ. ಇವರಿಗೆ ಸುಪ್ರೀಂ ಆದೇಶ ಅರ್ಥೈಸ್ಕೊಳೋಕೆ ಬರಲ್ಲ: ಪ್ರತಾಪ್ ಸಿಂಹ

ಬೆಂಗಳೂರು (ಸೆ. 17): ದೇಗುಲ ತೆರವು ವಿವಾದ ಸಂಬಂಧ ಸಂಸದ ಪ್ರತಾಪ್ ಸಿಂಹ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ರಾಜಕಾರಣಕ್ಕೆ ಅರಿವಿಲ್ಲದವರು, ತಿಳುವಳಿಕೆ ಇಲ್ಲದವರು, ವಿವೇಚನೆ ಇಲ್ಲದವರು ಬರಬಹುದು. ಅದನ್ನು ಒಪ್ಪಿಕೊಳ್ಳೋಣ. ಅದನ್ನ 5 ವರ್ಷ ಬಿಟ್ಟು ಜನ ತೀರ್ಮಾನಿಸುತ್ತಾರೆ. ಆದರೆ ಐಎಎಸ್ ಅಧಿಕಾರಿಗಳು ಕಠಿಣವಾದ ಪರೀಕ್ಷೆಯನ್ನು ಪಾಸ್ ಮಾಡಿಕೊಂಡು ಬರುತ್ತಾರೆ. ಅವರನ್ನು ನಾವು ಜ್ಞಾನಿಗಳು ಎಂದುಕೊಳ್ಳುತ್ತೇವೆ. ಇವರು ಸರಿಯಾಗಿ ನಿಭಾಯಿಸಬೇಕು. ಸುಪ್ರೀಂಕೋರ್ಟ್ ಸ್ಪಷ್ಟವಾಗಿ Remove, Relocate and regularise ಎಂದು ಹೇಳಿದೆ. ಇಷ್ಟಾಗಿಯೂ ಅಧಿಕಾರಿಗಳು ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ' ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!