'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

'IAS ಅಧಿಕಾರಿಗಳನ್ನು ಜ್ಞಾನಿಗಳು ಅಂತೀವಿ, ಆದ್ರೆ ಸುಪ್ರೀಂ ಆದೇಶವನ್ನು ಅರ್ಥೈಸ್ಕೊಳೋಕೆ ಬರಲ್ಲ'

Published : Sep 17, 2021, 03:01 PM ISTUpdated : Sep 17, 2021, 03:11 PM IST

ಐಎಎಸ್ ಅಧಿಕಾರಿಗಳು ಕಠಿಣವಾದ ಪರೀಕ್ಷೆಯನ್ನು ಪಾಸ್ ಮಾಡಿಕೊಂಡು ಬರುತ್ತಾರೆ. ಅವರನ್ನು ನಾವು ಜ್ಞಾನಿಗಳು ಎಂದುಕೊಳ್ಳುತ್ತೇವೆ. ಇವರಿಗೆ ಸುಪ್ರೀಂ ಆದೇಶ ಅರ್ಥೈಸ್ಕೊಳೋಕೆ ಬರಲ್ಲ: ಪ್ರತಾಪ್ ಸಿಂಹ

ಬೆಂಗಳೂರು (ಸೆ. 17): ದೇಗುಲ ತೆರವು ವಿವಾದ ಸಂಬಂಧ ಸಂಸದ ಪ್ರತಾಪ್ ಸಿಂಹ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

'ರಾಜಕಾರಣಕ್ಕೆ ಅರಿವಿಲ್ಲದವರು, ತಿಳುವಳಿಕೆ ಇಲ್ಲದವರು, ವಿವೇಚನೆ ಇಲ್ಲದವರು ಬರಬಹುದು. ಅದನ್ನು ಒಪ್ಪಿಕೊಳ್ಳೋಣ. ಅದನ್ನ 5 ವರ್ಷ ಬಿಟ್ಟು ಜನ ತೀರ್ಮಾನಿಸುತ್ತಾರೆ. ಆದರೆ ಐಎಎಸ್ ಅಧಿಕಾರಿಗಳು ಕಠಿಣವಾದ ಪರೀಕ್ಷೆಯನ್ನು ಪಾಸ್ ಮಾಡಿಕೊಂಡು ಬರುತ್ತಾರೆ. ಅವರನ್ನು ನಾವು ಜ್ಞಾನಿಗಳು ಎಂದುಕೊಳ್ಳುತ್ತೇವೆ. ಇವರು ಸರಿಯಾಗಿ ನಿಭಾಯಿಸಬೇಕು. ಸುಪ್ರೀಂಕೋರ್ಟ್ ಸ್ಪಷ್ಟವಾಗಿ Remove, Relocate and regularise ಎಂದು ಹೇಳಿದೆ. ಇಷ್ಟಾಗಿಯೂ ಅಧಿಕಾರಿಗಳು ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ' ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!