Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

Published : Feb 12, 2024, 01:37 PM IST

ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣ
ಸರ್ಕಾರದ ಇಲ್ಲಿವರೆಗಿನ ಪ್ರಗತಿ ರಿಪೋರ್ಟ್ ಮಂಡನೆ
ನಾಳೆಯಿಂದ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ 

ಇಂದು ರಾಜ್ಯ ಬಜೆಟ್ ಅಧಿವೇಶ ಆರಂಭವಾಗಿದೆ. ಸದನ ಕದನಕ್ಕೆ ಮೂರು ಪಕ್ಷಗಳು ಸಜ್ಜಾಗಿವೆ. ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಲಿದೆ. ಈ ಬಾರಿ ಸದನದಲ್ಲಿ(Session) ಕೇಂದ್ರ ಅನುದಾನದಲ್ಲಿ ತಾರತಮ್ಯ ಮಾಡಿದೆ ಎಂಬ ವಿಷಯ ಸಹ ಗದ್ದಲ ಎಬ್ಬಿಸಬಹುದು. ಗದ್ದಲದ ನಡುವೆಯೇ ಮತ್ತೊಂದು ಬಜೆಟ್(Budget) ಮಂಡನೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಫೆಬ್ರವರಿ 16ಕ್ಕೆ ಸಿದ್ದರಾಮಯ್ಯ(Siddaramaiah) ಬಜೆಟ್  ಮಂಡನೆ ಮಾಡಲಿದ್ದಾರೆ. ಇಂದು ರಾಜ್ಯಪಾಲರು(Governor) ಭಾಷಣ ಮಾಡಿದ್ದು, ನಾಳೆಯಿಂದ ಇದರ ಮೇಲೆಯೇ ಚರ್ಚೆ ನಡೆಯಲಿದೆ. ಚರ್ಚೆ ವೇಳೆ ಗದ್ದಲ, ಕೋಲಾಹಲಗಳು ಆಗುವುದು ಪಕ್ಕಾ ಎನ್ನಲಾಗ್ತಿದೆ. ಸರ್ಕಾರ ಕಟ್ಟಿ ಹಾಕಲು ಮೈತ್ರಿ ಪಕ್ಷಗಳು ಈಗಾಗಲೇ ಪ್ಲ್ಯಾನ್‌ ಮಾಡಿಕೊಂಡಿವೆ.

ಇದನ್ನೂ ವೀಕ್ಷಿಸಿ:  ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more