Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

Published : Feb 12, 2024, 01:37 PM IST

ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣ
ಸರ್ಕಾರದ ಇಲ್ಲಿವರೆಗಿನ ಪ್ರಗತಿ ರಿಪೋರ್ಟ್ ಮಂಡನೆ
ನಾಳೆಯಿಂದ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ 

ಇಂದು ರಾಜ್ಯ ಬಜೆಟ್ ಅಧಿವೇಶ ಆರಂಭವಾಗಿದೆ. ಸದನ ಕದನಕ್ಕೆ ಮೂರು ಪಕ್ಷಗಳು ಸಜ್ಜಾಗಿವೆ. ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಲಿದೆ. ಈ ಬಾರಿ ಸದನದಲ್ಲಿ(Session) ಕೇಂದ್ರ ಅನುದಾನದಲ್ಲಿ ತಾರತಮ್ಯ ಮಾಡಿದೆ ಎಂಬ ವಿಷಯ ಸಹ ಗದ್ದಲ ಎಬ್ಬಿಸಬಹುದು. ಗದ್ದಲದ ನಡುವೆಯೇ ಮತ್ತೊಂದು ಬಜೆಟ್(Budget) ಮಂಡನೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಫೆಬ್ರವರಿ 16ಕ್ಕೆ ಸಿದ್ದರಾಮಯ್ಯ(Siddaramaiah) ಬಜೆಟ್  ಮಂಡನೆ ಮಾಡಲಿದ್ದಾರೆ. ಇಂದು ರಾಜ್ಯಪಾಲರು(Governor) ಭಾಷಣ ಮಾಡಿದ್ದು, ನಾಳೆಯಿಂದ ಇದರ ಮೇಲೆಯೇ ಚರ್ಚೆ ನಡೆಯಲಿದೆ. ಚರ್ಚೆ ವೇಳೆ ಗದ್ದಲ, ಕೋಲಾಹಲಗಳು ಆಗುವುದು ಪಕ್ಕಾ ಎನ್ನಲಾಗ್ತಿದೆ. ಸರ್ಕಾರ ಕಟ್ಟಿ ಹಾಕಲು ಮೈತ್ರಿ ಪಕ್ಷಗಳು ಈಗಾಗಲೇ ಪ್ಲ್ಯಾನ್‌ ಮಾಡಿಕೊಂಡಿವೆ.

ಇದನ್ನೂ ವೀಕ್ಷಿಸಿ:  ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more