ನೆರೆ ಕಾರ್ಯಕ್ಕೆ ಬನ್ನಿ ಅಂದ್ರೆ ಕೊರೋನಾ ನೆಪ, ಬೈಎಲೆಕ್ಷನ್‌ಗೆ ಹಾಜರ್ ಉಸ್ತುವಾರಿ ಸಚಿವರು!

ನೆರೆ ಕಾರ್ಯಕ್ಕೆ ಬನ್ನಿ ಅಂದ್ರೆ ಕೊರೋನಾ ನೆಪ, ಬೈಎಲೆಕ್ಷನ್‌ಗೆ ಹಾಜರ್ ಉಸ್ತುವಾರಿ ಸಚಿವರು!

Published : Oct 17, 2020, 02:46 PM ISTUpdated : Oct 17, 2020, 03:41 PM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಿಂದ ಜನ ತತ್ತರಿಸಿ ಹೋಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಕ್ಯಾರೇ ಎನ್ನುತ್ತಿಲ್ಲ.  ಜನರು ಪರದಾಡುತ್ತಿದ್ದರೂ ಜಿಲ್ಲೆಗಳಿಗೆ ಮಾತ್ರ ಭೇಟಿ ನೀಡಿಲ್ಲ. ಹಾಗಾದರೆ ಉಸ್ತುವಾರಿ ಸಚಿವರು ಎಲ್ಲಿದ್ಧಾರೆ? ಜನರ ಕಷ್ಟ ಅರ್ಥ ಆಗುತ್ತಿಲ್ವಾ? ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಬೆಂಗಳೂರು (ಅ. 17): ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಿಂದ ಜನ ತತ್ತರಿಸಿ ಹೋಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಕ್ಯಾರೇ ಎನ್ನುತ್ತಿಲ್ಲ.  ಜನರು ಪರದಾಡುತ್ತಿದ್ದರೂ ಜಿಲ್ಲೆಗಳಿಗೆ ಮಾತ್ರ ಭೇಟಿ ನೀಡಿಲ್ಲ. ಹಾಗಾದರೆ ಉಸ್ತುವಾರಿ ಸಚಿವರು ಎಲ್ಲಿದ್ಧಾರೆ? ಜನರ ಕಷ್ಟ ಅರ್ಥ ಆಗುತ್ತಿಲ್ವಾ? ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಕಲ್ಬುರ್ಗಿಯಲ್ಲಿ ಕಳೆದ 20 ದಿನಗಳಿಂದ ಮಳೆಯಾಗುತ್ತಿದೆ. ಪ್ರವಾಹ ಬಂದಿದೆ. ಜನರು ಕಷ್ಟದಲ್ಲಿದ್ದಾರೆ. ಆದರೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತ್ರ ಹತ್ತಿರಕ್ಕೂ ಸುಳಿದಿಲ್ಲ. ನಿನ್ನೆ ಇಡೀ ಶಿರಾದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ. ಆದರೆ ಜಿಲ್ಲೆಗೆ ಬರಲು ಮಾತ್ರ ಆರೋಗ್ಯ ಸಮಸ್ಯೆ ಅಂತೆ! ಕೊರೊನಾದಿಂದ ಬಳಲುತ್ತಿದ್ದೇನೆ. ಜಿಲ್ಲೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳುತ್ತಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!