ನೆರೆ ಕಾರ್ಯಕ್ಕೆ ಬನ್ನಿ ಅಂದ್ರೆ ಕೊರೋನಾ ನೆಪ, ಬೈಎಲೆಕ್ಷನ್‌ಗೆ ಹಾಜರ್ ಉಸ್ತುವಾರಿ ಸಚಿವರು!

ನೆರೆ ಕಾರ್ಯಕ್ಕೆ ಬನ್ನಿ ಅಂದ್ರೆ ಕೊರೋನಾ ನೆಪ, ಬೈಎಲೆಕ್ಷನ್‌ಗೆ ಹಾಜರ್ ಉಸ್ತುವಾರಿ ಸಚಿವರು!

Published : Oct 17, 2020, 02:46 PM ISTUpdated : Oct 17, 2020, 03:41 PM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಿಂದ ಜನ ತತ್ತರಿಸಿ ಹೋಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಕ್ಯಾರೇ ಎನ್ನುತ್ತಿಲ್ಲ.  ಜನರು ಪರದಾಡುತ್ತಿದ್ದರೂ ಜಿಲ್ಲೆಗಳಿಗೆ ಮಾತ್ರ ಭೇಟಿ ನೀಡಿಲ್ಲ. ಹಾಗಾದರೆ ಉಸ್ತುವಾರಿ ಸಚಿವರು ಎಲ್ಲಿದ್ಧಾರೆ? ಜನರ ಕಷ್ಟ ಅರ್ಥ ಆಗುತ್ತಿಲ್ವಾ? ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಬೆಂಗಳೂರು (ಅ. 17): ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಿಂದ ಜನ ತತ್ತರಿಸಿ ಹೋಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಕ್ಯಾರೇ ಎನ್ನುತ್ತಿಲ್ಲ.  ಜನರು ಪರದಾಡುತ್ತಿದ್ದರೂ ಜಿಲ್ಲೆಗಳಿಗೆ ಮಾತ್ರ ಭೇಟಿ ನೀಡಿಲ್ಲ. ಹಾಗಾದರೆ ಉಸ್ತುವಾರಿ ಸಚಿವರು ಎಲ್ಲಿದ್ಧಾರೆ? ಜನರ ಕಷ್ಟ ಅರ್ಥ ಆಗುತ್ತಿಲ್ವಾ? ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಕಲ್ಬುರ್ಗಿಯಲ್ಲಿ ಕಳೆದ 20 ದಿನಗಳಿಂದ ಮಳೆಯಾಗುತ್ತಿದೆ. ಪ್ರವಾಹ ಬಂದಿದೆ. ಜನರು ಕಷ್ಟದಲ್ಲಿದ್ದಾರೆ. ಆದರೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತ್ರ ಹತ್ತಿರಕ್ಕೂ ಸುಳಿದಿಲ್ಲ. ನಿನ್ನೆ ಇಡೀ ಶಿರಾದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ. ಆದರೆ ಜಿಲ್ಲೆಗೆ ಬರಲು ಮಾತ್ರ ಆರೋಗ್ಯ ಸಮಸ್ಯೆ ಅಂತೆ! ಕೊರೊನಾದಿಂದ ಬಳಲುತ್ತಿದ್ದೇನೆ. ಜಿಲ್ಲೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳುತ್ತಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?