ಬಯಲು ಸೀಮೆ ಜನರ ಕನಸು ನನಸು,  ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

ಬಯಲು ಸೀಮೆ ಜನರ ಕನಸು ನನಸು, ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

Published : Oct 15, 2021, 04:17 PM IST

 ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. 

ಬೆಂಗಳೂರು (ಅ. 15): ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. ಇದೀಗ ಭದ್ರಾ ಮೇಲ್ದಂಡೆ ಯೋಜನೆಯ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. 

 29.90 ಟಿಎಂಸಿ ನೀರನ್ನು ಚಿಕ್ಕಮಗಳೂರು, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗಕ್ಕೆ ನೀರು ಹರಿಸುವ ಯೋಜನೆ ಇದು. ಭದ್ರಾ ಮೇಲ್ದಂಡೆ ಯೋಜನೆ 2008 ರಲ್ಲಿ ಚಾಲನೆ ಪಡೆಯಿತು. ಭೂಸ್ವಾದೀನ ಪ್ರಕ್ರಿಯೆ, ಅರಣ್ಯ ಪ್ರದೇಶದ ಅಡಚಣೆಯಿಂದ ಇದು ಕುಂಠುತ್ತಾ ಸಾಗಿತು. ಇದೀಗ ಭದ್ರಾ ಮೇಲ್ದಂಡೆ ಯೋಜನೆಗೆ ಬಿರುಸಿನ ಚಾಲನೆ ಸಿಕ್ಕಿದ್ದು, 4 ಜಿಲ್ಲೆಗಳ ಕೆರೆ ತುಂಬಿಸುವುದು, ಅಂತರ್ಜಲ ಮಟ್ಟ ಹೆಚ್ಚಿಸುವುದು, ಕುಡಿಯುವ ನೀರು, ಕೃಷಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!