ಬಯಲು ಸೀಮೆ ಜನರ ಕನಸು ನನಸು,  ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

ಬಯಲು ಸೀಮೆ ಜನರ ಕನಸು ನನಸು, ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

Published : Oct 15, 2021, 04:17 PM IST

 ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. 

ಬೆಂಗಳೂರು (ಅ. 15): ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. ಇದೀಗ ಭದ್ರಾ ಮೇಲ್ದಂಡೆ ಯೋಜನೆಯ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. 

 29.90 ಟಿಎಂಸಿ ನೀರನ್ನು ಚಿಕ್ಕಮಗಳೂರು, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗಕ್ಕೆ ನೀರು ಹರಿಸುವ ಯೋಜನೆ ಇದು. ಭದ್ರಾ ಮೇಲ್ದಂಡೆ ಯೋಜನೆ 2008 ರಲ್ಲಿ ಚಾಲನೆ ಪಡೆಯಿತು. ಭೂಸ್ವಾದೀನ ಪ್ರಕ್ರಿಯೆ, ಅರಣ್ಯ ಪ್ರದೇಶದ ಅಡಚಣೆಯಿಂದ ಇದು ಕುಂಠುತ್ತಾ ಸಾಗಿತು. ಇದೀಗ ಭದ್ರಾ ಮೇಲ್ದಂಡೆ ಯೋಜನೆಗೆ ಬಿರುಸಿನ ಚಾಲನೆ ಸಿಕ್ಕಿದ್ದು, 4 ಜಿಲ್ಲೆಗಳ ಕೆರೆ ತುಂಬಿಸುವುದು, ಅಂತರ್ಜಲ ಮಟ್ಟ ಹೆಚ್ಚಿಸುವುದು, ಕುಡಿಯುವ ನೀರು, ಕೃಷಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?