ಭಾರತಕ್ಕೆ ಶುರುವಾಗುತ್ತಾ ಕೊರೋನಾ 2ನೇ ಅಲೆ..? ಬೆಂಗ್ಳೂರಲ್ಲಿ ಆಪರೇಷನ್‌ 138 ಶುರು

ಭಾರತಕ್ಕೆ ಶುರುವಾಗುತ್ತಾ ಕೊರೋನಾ 2ನೇ ಅಲೆ..? ಬೆಂಗ್ಳೂರಲ್ಲಿ ಆಪರೇಷನ್‌ 138 ಶುರು

Suvarna News   | Asianet News
Published : Dec 22, 2020, 01:09 PM ISTUpdated : Dec 22, 2020, 01:16 PM IST

ಇಂಗ್ಲೆಂಡಿನಲ್ಲಿ ಕೊರೋನಾ ಹೊಸ ತಳಿ ಪತ್ತೆ| ದೇಶಾದ್ಯಂತ ಹೈಅಲರ್ಟ್‌| ಕೋವಿಡ್‌ ಟೆಸ್ಟ್‌ ಮಾಡಿಸದೇ ಇಂಗ್ಲೆಂಡಿನಿಂದ ಭಾರತಕ್ಕೆ ಬಂದ 138 ಮಂದಿ| ಟೆಸ್ಟ್‌ ಮಾಡಿಸದೇ ಬಂದವರ ಪತ್ತೆಗಾಗಿ ವಿಶೇಷ ತಂಡ ರಚನೆ| 

ಬೆಂಗಳೂರು(ಡಿ.22): ಇಂಗ್ಲೆಂಡಿನಲ್ಲಿ ಕೊರೋನಾ ಹೊಸ ತಳಿ ಪತ್ತೆಯಾದ ಬೆನ್ನಲ್ಲೇ ಭಾರತದಲ್ಲೂ ಶುರುವಾಗಿದೆ 2ನೇ ಅಲೆ. ಹೀಗಾಗಿ ದೇಶಾದ್ಯಂತ ಹೈಅಲರ್ಟ್‌ ಘೋಷಿಸಲಾಗಿದೆ. ಕೊರೋನಾ ಟೆಸ್ಟ್‌ ಮಾಡಿಸದೇ ಇಂಗ್ಲೆಂಡಿನಿಂದ 138 ಮಂದಿ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಹೊಸ ಮಾದರಿಯ ಕೊರೋನಾ, ಶೇ. 70 ರಷ್ಟು ಹೆಚ್ಚು ಮಾರಕ : WHO ವಾರ್ನಿಂಗ್!

ಹೀಗಾಗಿ ಟೆಸ್ಟ್‌ ಮಾಡಿಸದೇ ಬಂದವರ ಪತ್ತೆಗಾಗಿ ವಿಶೇಷ ತಂಡವೊಂದನ್ನ ಕೂಡ ರಚನೆ ಮಾಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಆಪರೇಷನ್‌ 138 ಶುರುವಾಗಿದೆ. 
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?