ಭಾರತಕ್ಕೆ ಶುರುವಾಗುತ್ತಾ ಕೊರೋನಾ 2ನೇ ಅಲೆ..? ಬೆಂಗ್ಳೂರಲ್ಲಿ ಆಪರೇಷನ್‌ 138 ಶುರು

ಭಾರತಕ್ಕೆ ಶುರುವಾಗುತ್ತಾ ಕೊರೋನಾ 2ನೇ ಅಲೆ..? ಬೆಂಗ್ಳೂರಲ್ಲಿ ಆಪರೇಷನ್‌ 138 ಶುರು

Published : Dec 22, 2020, 01:09 PM ISTUpdated : Dec 22, 2020, 01:16 PM IST

ಇಂಗ್ಲೆಂಡಿನಲ್ಲಿ ಕೊರೋನಾ ಹೊಸ ತಳಿ ಪತ್ತೆ| ದೇಶಾದ್ಯಂತ ಹೈಅಲರ್ಟ್‌| ಕೋವಿಡ್‌ ಟೆಸ್ಟ್‌ ಮಾಡಿಸದೇ ಇಂಗ್ಲೆಂಡಿನಿಂದ ಭಾರತಕ್ಕೆ ಬಂದ 138 ಮಂದಿ| ಟೆಸ್ಟ್‌ ಮಾಡಿಸದೇ ಬಂದವರ ಪತ್ತೆಗಾಗಿ ವಿಶೇಷ ತಂಡ ರಚನೆ| 

ಬೆಂಗಳೂರು(ಡಿ.22): ಇಂಗ್ಲೆಂಡಿನಲ್ಲಿ ಕೊರೋನಾ ಹೊಸ ತಳಿ ಪತ್ತೆಯಾದ ಬೆನ್ನಲ್ಲೇ ಭಾರತದಲ್ಲೂ ಶುರುವಾಗಿದೆ 2ನೇ ಅಲೆ. ಹೀಗಾಗಿ ದೇಶಾದ್ಯಂತ ಹೈಅಲರ್ಟ್‌ ಘೋಷಿಸಲಾಗಿದೆ. ಕೊರೋನಾ ಟೆಸ್ಟ್‌ ಮಾಡಿಸದೇ ಇಂಗ್ಲೆಂಡಿನಿಂದ 138 ಮಂದಿ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಹೊಸ ಮಾದರಿಯ ಕೊರೋನಾ, ಶೇ. 70 ರಷ್ಟು ಹೆಚ್ಚು ಮಾರಕ : WHO ವಾರ್ನಿಂಗ್!

ಹೀಗಾಗಿ ಟೆಸ್ಟ್‌ ಮಾಡಿಸದೇ ಬಂದವರ ಪತ್ತೆಗಾಗಿ ವಿಶೇಷ ತಂಡವೊಂದನ್ನ ಕೂಡ ರಚನೆ ಮಾಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಆಪರೇಷನ್‌ 138 ಶುರುವಾಗಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!