Water Disputes: ಅಂತಾರಾಜ್ಯ ಜಲ ವಿವಾದಕ್ಕೆ ಅಂತ್ಯ ಹಾಡಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

Water Disputes: ಅಂತಾರಾಜ್ಯ ಜಲ ವಿವಾದಕ್ಕೆ ಅಂತ್ಯ ಹಾಡಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

Published : Jan 22, 2022, 01:31 PM IST

ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರು  ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 
 

ಬೆಂಗಳೂರು (ಜ. 22):  ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 

'ಮೇಕೆದಾಟು, ಕಳಸಾ ಬಂಡೂರಿ ಯಾವ ರೀತಿ ಬಗೆಹರಿಸಿಕೊಳ್ಳಬೇಕು ಎಂದು ದೆಹಲಿ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸಿದ್ದೇವೆ. ಕೋವಿಡ್ ಇರುವುದರಿಂದ ವರ್ಚುವಲ್ ಸಭೆ ನಡೆಸಿದ್ದೇವೆ. ಆದಷ್ಟು ಶೀಫ್ರದಲ್ಲಿ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಸೇರಿದಂತೆ ಸರ್ಕಾರದ ಅಡ್ವೋಕೇಟ್‌ ಜನರಲ್‌, ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ಅಂತಾರಾಜ್ಯ ಜಲ ವಿವಾದಗಳ ಪ್ರಕರಣಗಳನ್ನು ನಿಭಾಯಿಸುವ ಹಲವು ಹಿರಿಯ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more