Water Disputes: ಅಂತಾರಾಜ್ಯ ಜಲ ವಿವಾದಕ್ಕೆ ಅಂತ್ಯ ಹಾಡಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

Water Disputes: ಅಂತಾರಾಜ್ಯ ಜಲ ವಿವಾದಕ್ಕೆ ಅಂತ್ಯ ಹಾಡಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

Published : Jan 22, 2022, 01:31 PM IST

ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರು  ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 
 

ಬೆಂಗಳೂರು (ಜ. 22):  ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 

'ಮೇಕೆದಾಟು, ಕಳಸಾ ಬಂಡೂರಿ ಯಾವ ರೀತಿ ಬಗೆಹರಿಸಿಕೊಳ್ಳಬೇಕು ಎಂದು ದೆಹಲಿ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸಿದ್ದೇವೆ. ಕೋವಿಡ್ ಇರುವುದರಿಂದ ವರ್ಚುವಲ್ ಸಭೆ ನಡೆಸಿದ್ದೇವೆ. ಆದಷ್ಟು ಶೀಫ್ರದಲ್ಲಿ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಸೇರಿದಂತೆ ಸರ್ಕಾರದ ಅಡ್ವೋಕೇಟ್‌ ಜನರಲ್‌, ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ಅಂತಾರಾಜ್ಯ ಜಲ ವಿವಾದಗಳ ಪ್ರಕರಣಗಳನ್ನು ನಿಭಾಯಿಸುವ ಹಲವು ಹಿರಿಯ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more