ಡಾ. ನಾಗೇಂದ್ರ ಸಾವಿನ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್ ; ವೈದ್ಯರ ಹೋರಾಟಕ್ಕೆ 'ಕೈ' ಸಾಥ್?

ಡಾ. ನಾಗೇಂದ್ರ ಸಾವಿನ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್ ; ವೈದ್ಯರ ಹೋರಾಟಕ್ಕೆ 'ಕೈ' ಸಾಥ್?

Published : Aug 23, 2020, 10:45 AM IST

ಮೈಸೂರಿನಲ್ಲಿ ವೈದ್ಯಾಧಿಕಾರಿ ಆತ್ಮಹತ್ಯೆ ಬೆನ್ನಲ್ಲೇ ವೈದ್ಯರ ಮುಷ್ಕರದ ಕಾವು ಕೂಡಾ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳಿಂದ ವೈದ್ಯರು ಮುಷ್ಕರ ಮಾಡುತ್ತಿದ್ದಾರೆ. ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳಲು ಅವರ ಸಿಇಒ ಅವರೇ ಕಾರಣ. ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ವೈದ್ಯರು ಒತ್ತಾಯಿಸುತ್ತಿದ್ದಾರೆ. ಇದರ ಜೊತೆಗೆ ಡಾ. ನಾಗೇಂದ್ರ ಸಾವಿನ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್ ಕೂಡಾ ಸಿಗುತ್ತಿದೆ. 

ಮೈಸೂರು (ಆ. 23):  ವೈದ್ಯಾಧಿಕಾರಿ ಆತ್ಮಹತ್ಯೆ ಬೆನ್ನಲ್ಲೇ ವೈದ್ಯರ ಮುಷ್ಕರದ ಕಾವು ಕೂಡಾ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳಿಂದ ವೈದ್ಯರು ಮುಷ್ಕರ ಮಾಡುತ್ತಿದ್ದಾರೆ. ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳಲು ಅವರ ಸಿಇಒ ಅವರೇ ಕಾರಣ. ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ವೈದ್ಯರು ಒತ್ತಾಯಿಸುತ್ತಿದ್ದಾರೆ. ಇದರ ಜೊತೆಗೆ ಡಾ. ನಾಗೇಂದ್ರ ಸಾವಿನ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್ ಕೂಡಾ ಸಿಗುತ್ತಿದೆ.

ವೈದ್ಯರ ಮುಷ್ಕರವನ್ನು ತೀವ್ರಗೊಳಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಇದು ನೇರವಾದ ಬೆಂಬಲವೂ, ಪರೋಕ್ಷವಾಗಿ ಬೆಂಬಲಿಸಬೇಕೋ ಎನ್ನುವುದನ್ನು ಕಾಂಗ್ರೆಸ್ ಇಂದು ನಿರ್ಧರಿಸುತ್ತದೆ. ಸರ್ಕಾರಿ ವೈದ್ಯಾಧಿಕಾರಿ ಸಂಘದ ಮಾಜಿ ಅಧ್ಯಕ್ಷರಾದ ಡಾ. ರವೀಂದ್ರ ಈಗಾಗಲೇ ಮುಷ್ಕರಕ್ಕೆ ಸಾಥ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!