Karnataka News: ಅತ್ಯಾಧುನಿಕ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ

Karnataka News: ಅತ್ಯಾಧುನಿಕ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ

Published : Feb 04, 2022, 05:16 PM IST

ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರು. ವೆಚ್ಚದಲ್ಲಿ ಅತ್ಯಾಧುನಿಕ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಇಂದಿನ ಪ್ರಮುಖ ವಿಚಾರಗಳೇನು..? ಏನೆಲ್ಲಾ ಅಪ್‌ಡೇಟ್ಸ್‌ಗಳಿವೆ ಎಂದು ನೋಡುವುದಾರೆ, ಹೈದರಾಬಾದಿನಲ್ಲಿ ನಿರ್ಮಿಸಲಾದ 216 ಅಡಿ ಎತ್ತರದ ವಿಶ್ವದ 2ನೇ ಅತಿದೊಡ್ಡ ರಾಮಾನುಜಾಚಾರ್ಯರ ಪ್ರತಿಮೆಯನ್ನು ಫೆ.5 ರ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.

ದೇಶದ ಆರ್ಥಿಕತೆ ಮೇಲೆ ನಿಗಾ ಇಡುವ ಚಿಂತಕರ ಚಾವಡಿ, ನಿರುದ್ಯೋಗ ದರ ತೋರಿಸುವ ಪಟ್ಟಿ ಬಿಡುಗಡೆ ಮಾಡಿದ್ದು, ಕಡಿಮೆ ನಿರುದ್ಯೋಗಿಗಳನ್ನು ಹೊಂದಿದ ರಾಜ್ಯಗಳ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿಯಿವೆ ಎಂದು ರಾಜ್ಯಸಭೆಗೆ ಸಿಬ್ಬಂದಿ ರಾಜ್ಯ ಸಚಿವ ಜೀತೇಂದ್ರ ಕುಮಾರ್ ಹೇಳಿದ್ದಾರೆ.  

ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರು. ವೆಚ್ಚದಲ್ಲಿ ಅತ್ಯಾಧುನಿಕ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!