ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

Published : Aug 25, 2022, 04:25 PM IST

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

ಬೆಂಗಳೂರು (ಆ.25) : ನಗರದ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನ ಇದೀಗ ಕಂದಾಯ ಇಲಾಖೆಗೆ ಒಳಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ  ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇದೆ. ಇದರಿಂದ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಿಸಿವೆ. 

ಚಾಮರಾಜಪೇಟೆ ಮೈದಾನ ಗಣೇಶೋತ್ಸವಕ್ಕೆ ಭರದ ಸಿದ್ಧತೆ

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more