ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

Published : Aug 25, 2022, 04:25 PM IST

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

ಬೆಂಗಳೂರು (ಆ.25) : ನಗರದ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನ ಇದೀಗ ಕಂದಾಯ ಇಲಾಖೆಗೆ ಒಳಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ  ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇದೆ. ಇದರಿಂದ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಿಸಿವೆ. 

ಚಾಮರಾಜಪೇಟೆ ಮೈದಾನ ಗಣೇಶೋತ್ಸವಕ್ಕೆ ಭರದ ಸಿದ್ಧತೆ

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more