ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

Published : Aug 25, 2022, 04:25 PM IST

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

ಬೆಂಗಳೂರು (ಆ.25) : ನಗರದ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನ ಇದೀಗ ಕಂದಾಯ ಇಲಾಖೆಗೆ ಒಳಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ  ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇದೆ. ಇದರಿಂದ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಿಸಿವೆ. 

ಚಾಮರಾಜಪೇಟೆ ಮೈದಾನ ಗಣೇಶೋತ್ಸವಕ್ಕೆ ಭರದ ಸಿದ್ಧತೆ

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more