ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

Suvarna News   | Asianet News
Published : May 02, 2020, 03:21 PM ISTUpdated : May 02, 2020, 03:22 PM IST

ಕಾರ್ಮಿಕರು ಊರಿಗೆ ಹೋಗಬೇಕಿದೆ. ಅವರ ಬಳಿ ಬಸ್ ಚಾರ್ಜ್ ಕೊಡಲು ಹಣವೆಲ್ಲಿದೆ. ಅವರನ್ನೆಲ್ಲ ಸರ್ಕಾರವೇ ಉಚಿತವಾಗಿ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಬಿಟ್ಟು ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು(ಮೇ.02): ರಾಜ್ಯ ಸರ್ಕಾರ ಕೂಲಿ-ಕಾರ್ಮಿಕರನ್ನು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳನ್ನು ನಿಯೋಜಿಸಿದೆ. ಆದರೆ ಕೆಎಸ್‌ಆರ್‌ಟಿ ವತಿಯಿಂದ ಡಬಲ್ ದರ ನಿಗದಿಪಡಿಸುವ ಮೂಲಕ ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಾರ್ಮಿಕರು ಊರಿಗೆ ಹೋಗಬೇಕಿದೆ. ಅವರ ಬಳಿ ಬಸ್ ಚಾರ್ಜ್ ಕೊಡಲು ಹಣವೆಲ್ಲಿದೆ. ಅವರನ್ನೆಲ್ಲ ಸರ್ಕಾರವೇ ಉಚಿತವಾಗಿ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಬಿಟ್ಟು ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸುವರ್ಣ ನ್ಯೂಸ್ ಲಾಕ್‌ಡೌನ್ ಸುಲಿಗೆ ಬಗ್ಗೆ ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಿದೆ. ಕೆಎಸ್‌ಆರ್‌ಟಿಸಿ ದುಪ್ಟಟ್ಟು ಹಣ ಸುಲಿಗೆ ಮಾಡುತ್ತಿರುವುದರ ಬಗ್ಗೆ ರಿಯಾಲಿಟಿ ಚೆಕ್ ಕೂಡಾ ನಡೆಸಿತ್ತು. ಸುವರ್ಣ ನ್ಯೂಸ್ ಅಭಿಯಾನಕ್ಕೆ ಇದೀಗ ಮಾಜಿ ಸಿಎಂ ಕೂಡ ದ್ವನಿಗೂಡಿಸಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!