ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

Published : May 02, 2020, 03:21 PM ISTUpdated : May 02, 2020, 03:22 PM IST

ಕಾರ್ಮಿಕರು ಊರಿಗೆ ಹೋಗಬೇಕಿದೆ. ಅವರ ಬಳಿ ಬಸ್ ಚಾರ್ಜ್ ಕೊಡಲು ಹಣವೆಲ್ಲಿದೆ. ಅವರನ್ನೆಲ್ಲ ಸರ್ಕಾರವೇ ಉಚಿತವಾಗಿ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಬಿಟ್ಟು ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು(ಮೇ.02): ರಾಜ್ಯ ಸರ್ಕಾರ ಕೂಲಿ-ಕಾರ್ಮಿಕರನ್ನು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳನ್ನು ನಿಯೋಜಿಸಿದೆ. ಆದರೆ ಕೆಎಸ್‌ಆರ್‌ಟಿ ವತಿಯಿಂದ ಡಬಲ್ ದರ ನಿಗದಿಪಡಿಸುವ ಮೂಲಕ ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಾರ್ಮಿಕರು ಊರಿಗೆ ಹೋಗಬೇಕಿದೆ. ಅವರ ಬಳಿ ಬಸ್ ಚಾರ್ಜ್ ಕೊಡಲು ಹಣವೆಲ್ಲಿದೆ. ಅವರನ್ನೆಲ್ಲ ಸರ್ಕಾರವೇ ಉಚಿತವಾಗಿ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಬಿಟ್ಟು ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸುವರ್ಣ ನ್ಯೂಸ್ ಲಾಕ್‌ಡೌನ್ ಸುಲಿಗೆ ಬಗ್ಗೆ ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಿದೆ. ಕೆಎಸ್‌ಆರ್‌ಟಿಸಿ ದುಪ್ಟಟ್ಟು ಹಣ ಸುಲಿಗೆ ಮಾಡುತ್ತಿರುವುದರ ಬಗ್ಗೆ ರಿಯಾಲಿಟಿ ಚೆಕ್ ಕೂಡಾ ನಡೆಸಿತ್ತು. ಸುವರ್ಣ ನ್ಯೂಸ್ ಅಭಿಯಾನಕ್ಕೆ ಇದೀಗ ಮಾಜಿ ಸಿಎಂ ಕೂಡ ದ್ವನಿಗೂಡಿಸಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!