ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಊರಿಗೆ ಕಳಿಸಬೇಕು: ಸಿದ್ದರಾಮಯ್ಯ

Suvarna News   | Asianet News
Published : May 02, 2020, 03:21 PM ISTUpdated : May 02, 2020, 03:22 PM IST

ಕಾರ್ಮಿಕರು ಊರಿಗೆ ಹೋಗಬೇಕಿದೆ. ಅವರ ಬಳಿ ಬಸ್ ಚಾರ್ಜ್ ಕೊಡಲು ಹಣವೆಲ್ಲಿದೆ. ಅವರನ್ನೆಲ್ಲ ಸರ್ಕಾರವೇ ಉಚಿತವಾಗಿ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಬಿಟ್ಟು ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು(ಮೇ.02): ರಾಜ್ಯ ಸರ್ಕಾರ ಕೂಲಿ-ಕಾರ್ಮಿಕರನ್ನು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳನ್ನು ನಿಯೋಜಿಸಿದೆ. ಆದರೆ ಕೆಎಸ್‌ಆರ್‌ಟಿ ವತಿಯಿಂದ ಡಬಲ್ ದರ ನಿಗದಿಪಡಿಸುವ ಮೂಲಕ ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಾರ್ಮಿಕರು ಊರಿಗೆ ಹೋಗಬೇಕಿದೆ. ಅವರ ಬಳಿ ಬಸ್ ಚಾರ್ಜ್ ಕೊಡಲು ಹಣವೆಲ್ಲಿದೆ. ಅವರನ್ನೆಲ್ಲ ಸರ್ಕಾರವೇ ಉಚಿತವಾಗಿ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಬಿಟ್ಟು ಬರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸುವರ್ಣ ನ್ಯೂಸ್ ಲಾಕ್‌ಡೌನ್ ಸುಲಿಗೆ ಬಗ್ಗೆ ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಿದೆ. ಕೆಎಸ್‌ಆರ್‌ಟಿಸಿ ದುಪ್ಟಟ್ಟು ಹಣ ಸುಲಿಗೆ ಮಾಡುತ್ತಿರುವುದರ ಬಗ್ಗೆ ರಿಯಾಲಿಟಿ ಚೆಕ್ ಕೂಡಾ ನಡೆಸಿತ್ತು. ಸುವರ್ಣ ನ್ಯೂಸ್ ಅಭಿಯಾನಕ್ಕೆ ಇದೀಗ ಮಾಜಿ ಸಿಎಂ ಕೂಡ ದ್ವನಿಗೂಡಿಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!