ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ  ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಸಿಗುತ್ತಾ ಎಣ್ಣೆ..? ಸರ್ಕಾರದ ಚಿಂತನೆಗೆ ಬಾರ್ ಮಾಲೀಕರ ಅಸಮಾಧಾನ!

Published : Sep 08, 2023, 11:03 AM IST

ಗ್ಯಾರಂಟಿಗಳ ಮಧ್ಯೆ ಆರ್ಥಿಕ ಸ್ಥಿತಿ ಸುಧಾರಣೆಗೆ ಹೊಸ ಪ್ಲಾನ್  ಸಿದ್ಧಗೊಂಡಿದೆ. ಅದೇನಪ್ಪಾ ಅಂದ್ರೆ ಇನ್ಮುಂದೆ ಮಾಲ್, ಸೂಪರ್ ಮಾರ್ಕೆಟ್‌ನಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಲಾಗಿದೆ. ಆದ್ರೆ ಈ ನಿರ್ಧಾರಕ್ಕೆ ಬಾರ್ ಆಂಡ್ ಪಬ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಸದ್ಯ ಗೊಂದಲಕ್ಕೀಡು ಮಾಡಿದೆ.
 

ಗ್ಯಾರಂಟಿಗಳ ಮಧ್ಯೆ ಆರ್ಥಿಕ ಸ್ಥಿತಿ ಸುಧಾರಣೆಗೆ ಸರ್ಕಾರ ಹೊಸ ಪ್ಲಾನ್ ಜಾರಿಗೆ ತರಲು ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಇನ್ಮುಂದೆ ಮಾಲ್, ಸೂಪರ್ ಮಾರ್ಕೆಟ್‌ನಲ್ಲೂ(super market) ಮದ್ಯ ಮಾರಾಟಕ್ಕೆ ಅವಕಾಶ ಕೊಟ್ರೆ ಸರ್ಕಾರದ ಖಜಾನೆ ತುಂಬಿಸಬಹುದು ಅನ್ನೋ ಯೋಚನೆಯಿದೆಯಂತೆ. ಈ ಬಗ್ಗೆ ಈಗಾಗಲೇ ಒಂದು ಸುತ್ತಿನ ಸಭೆ ಕೂಡ ನಡೆದಿದ್ದು, ಇದೆ ವಾರದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ಅಬಕಾರಿ ಇಲಾಖೆ(Excise Department) ಸಿದ್ದತೆ ನಡೆಸಿದೆ. ಮಾಲ್ ,ಪಬ್‌ಗಳಿಗೆ ಮದ್ಯ ಲೈಸನ್ಸ್  ಕೊಡುವ ಜೊತೆಗೆ, ಲೈಸನ್ಸ್ ಬದಲಾವಣೆಗೆ ಶೇ.5 ರಷ್ಟು ಶುಲ್ಕ ಏರಿಕೆಗೂ ಪ್ಲ್ಯಾನ್ ನಡೆಸಿದಿಯಂತೆ. ಮಾಲ್(Mall)  ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲು ಚಿಂತನೆ ನಡೆಸಿದ್ದು, ಬಾರ್ ಹಾಗೂ ಪಬ್ ಮಾಲೀಕರ ಅಸಮಾಧಾನಕ್ಕೆ ಕಾರಣವಾಗಿದೆ. ಜೊತೆಗೆ ಈಗಾಗಲೇ ಸುಂಕ ಹೆಚ್ಚಿಸಿದ್ದರಿಂದ ಶೇ. 20% ಮದ್ಯ ಮಾರಾಟ ಕುಸಿತವಾಗಿದೆ. ಈಗ ಹೊಸ ಬಾರ್ ಪಬ್‌ಗಳ ಜೊತೆಗೆ ಮಾಲ್‌ಗಳಿಗೂ ಅವಕಾಶ ನೀಡಿದ್ರೆ ನಮ್ಮ ಕತೆ ಏನು ಅನ್ನೋದು ಇವರ ವಾದವಾಗಿದೆ.

ಇದನ್ನೂ ವೀಕ್ಷಿಸಿ:  ಖತರ್ನಾಕ್‌ ಖದೀಮರ ಬ್ಲ್ಯಾಕ್‌ ಆಂಡ್‌ ವೈಟ್‌ ಮನಿ ದಂಧೆ: 20 ಲಕ್ಷಕ್ಕೆ 1 ಕೋಟಿ ಆಸೆಗೆ ಬಿದ್ದವನಿಗೆ ಪಂಗನಾಮ

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್