ಲಾಕ್‌ಡೌನ್‌ನಿಂದ ಬೇರೆ ಕಡೆ ಇರುವವರು ನಿಮ್ಮ ಊರಿಗೆ ತೆರಳುವುದು ಹೇಗೆ?

ಲಾಕ್‌ಡೌನ್‌ನಿಂದ ಬೇರೆ ಕಡೆ ಇರುವವರು ನಿಮ್ಮ ಊರಿಗೆ ತೆರಳುವುದು ಹೇಗೆ?

Suvarna News   | Asianet News
Published : May 01, 2020, 01:00 PM ISTUpdated : May 01, 2020, 01:08 PM IST

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಲ್ಲಿ ಸಿಲುಕಿರುವ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಮರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸ್ವಂತ ಊರುಗಳಿಗೆ ತೆರಳುವವರು ಇಚ್ಛಿಸುವವರು ಸಮೀಪದಲ್ಲಿರುವ ಪೊಲಿಸ್ ಠಾಣೆ ಅಥವಾ ತಹಶೀಲ್ದಾರ್ ಕಛೇರಿ, ಜಿಲ್ಲಾಡಳಿತ ಸೂಚಿಸಿದ ಜಾಗಕ್ಕೆ ಹೋಗಿ ಯಾವ ಜಾಗಕ್ಕೆ ಹೋಗಬೇಕು ಎಂದು ವಿವರ ನೀಡಬೇಕು. ಬಳಿಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಲಿದೆ. ನಿಮ್ಮ ಊರಿಗೆ ತೆರಳುವುದು ಹೇಗೆ? ಎಂಬುದರ ಬಗ್ಗೆ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ! 

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಲ್ಲಿ ಸಿಲುಕಿರುವ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಮರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸ್ವಂತ ಊರುಗಳಿಗೆ ತೆರಳುವವರು ಇಚ್ಛಿಸುವವರು ಸಮೀಪದಲ್ಲಿರುವ ಪೊಲಿಸ್ ಠಾಣೆ ಅಥವಾ ತಹಶೀಲ್ದಾರ್ ಕಛೇರಿ, ಜಿಲ್ಲಾಡಳಿತ ಸೂಚಿಸಿದ ಜಾಗಕ್ಕೆ ಹೋಗಿ ಯಾವ ಜಾಗಕ್ಕೆ ಹೋಗಬೇಕು ಎಂದು ವಿವರ ನೀಡಬೇಕು. ಬಳಿಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಲಿದೆ. ನಿಮ್ಮ ಊರಿಗೆ ತೆರಳುವುದು ಹೇಗೆ? ಎಂಬುದರ ಬಗ್ಗೆ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ! 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!