ಲಾಕ್‌ಡೌನ್‌ನಿಂದ ಬೇರೆ ಕಡೆ ಇರುವವರು ನಿಮ್ಮ ಊರಿಗೆ ತೆರಳುವುದು ಹೇಗೆ?

ಲಾಕ್‌ಡೌನ್‌ನಿಂದ ಬೇರೆ ಕಡೆ ಇರುವವರು ನಿಮ್ಮ ಊರಿಗೆ ತೆರಳುವುದು ಹೇಗೆ?

Suvarna News   | Asianet News
Published : May 01, 2020, 01:00 PM ISTUpdated : May 01, 2020, 01:08 PM IST

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಲ್ಲಿ ಸಿಲುಕಿರುವ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಮರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸ್ವಂತ ಊರುಗಳಿಗೆ ತೆರಳುವವರು ಇಚ್ಛಿಸುವವರು ಸಮೀಪದಲ್ಲಿರುವ ಪೊಲಿಸ್ ಠಾಣೆ ಅಥವಾ ತಹಶೀಲ್ದಾರ್ ಕಛೇರಿ, ಜಿಲ್ಲಾಡಳಿತ ಸೂಚಿಸಿದ ಜಾಗಕ್ಕೆ ಹೋಗಿ ಯಾವ ಜಾಗಕ್ಕೆ ಹೋಗಬೇಕು ಎಂದು ವಿವರ ನೀಡಬೇಕು. ಬಳಿಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಲಿದೆ. ನಿಮ್ಮ ಊರಿಗೆ ತೆರಳುವುದು ಹೇಗೆ? ಎಂಬುದರ ಬಗ್ಗೆ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ! 

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಲ್ಲಿ ಸಿಲುಕಿರುವ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಮರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸ್ವಂತ ಊರುಗಳಿಗೆ ತೆರಳುವವರು ಇಚ್ಛಿಸುವವರು ಸಮೀಪದಲ್ಲಿರುವ ಪೊಲಿಸ್ ಠಾಣೆ ಅಥವಾ ತಹಶೀಲ್ದಾರ್ ಕಛೇರಿ, ಜಿಲ್ಲಾಡಳಿತ ಸೂಚಿಸಿದ ಜಾಗಕ್ಕೆ ಹೋಗಿ ಯಾವ ಜಾಗಕ್ಕೆ ಹೋಗಬೇಕು ಎಂದು ವಿವರ ನೀಡಬೇಕು. ಬಳಿಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಲಿದೆ. ನಿಮ್ಮ ಊರಿಗೆ ತೆರಳುವುದು ಹೇಗೆ? ಎಂಬುದರ ಬಗ್ಗೆ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ! 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ