ಲಾಕ್‌ಡೌನ್‌ನಿಂದ ಬೇರೆ ಕಡೆ ಇರುವವರು ನಿಮ್ಮ ಊರಿಗೆ ತೆರಳುವುದು ಹೇಗೆ?

ಲಾಕ್‌ಡೌನ್‌ನಿಂದ ಬೇರೆ ಕಡೆ ಇರುವವರು ನಿಮ್ಮ ಊರಿಗೆ ತೆರಳುವುದು ಹೇಗೆ?

Published : May 01, 2020, 01:00 PM ISTUpdated : May 01, 2020, 01:08 PM IST

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಲ್ಲಿ ಸಿಲುಕಿರುವ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಮರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸ್ವಂತ ಊರುಗಳಿಗೆ ತೆರಳುವವರು ಇಚ್ಛಿಸುವವರು ಸಮೀಪದಲ್ಲಿರುವ ಪೊಲಿಸ್ ಠಾಣೆ ಅಥವಾ ತಹಶೀಲ್ದಾರ್ ಕಛೇರಿ, ಜಿಲ್ಲಾಡಳಿತ ಸೂಚಿಸಿದ ಜಾಗಕ್ಕೆ ಹೋಗಿ ಯಾವ ಜಾಗಕ್ಕೆ ಹೋಗಬೇಕು ಎಂದು ವಿವರ ನೀಡಬೇಕು. ಬಳಿಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಲಿದೆ. ನಿಮ್ಮ ಊರಿಗೆ ತೆರಳುವುದು ಹೇಗೆ? ಎಂಬುದರ ಬಗ್ಗೆ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ! 

ಕೊರೊನಾ ಲಾಕ್‌ಡೌನ್‌ನಿಂದಾಗಿ ರಾಜ್ಯದ ವಿವಿಧೆಡೆ ಹಾಗೂ ಹೊರ ರಾಜ್ಯಗಳಲ್ಲಿ ಸಿಲುಕಿರುವ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ಮರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸ್ವಂತ ಊರುಗಳಿಗೆ ತೆರಳುವವರು ಇಚ್ಛಿಸುವವರು ಸಮೀಪದಲ್ಲಿರುವ ಪೊಲಿಸ್ ಠಾಣೆ ಅಥವಾ ತಹಶೀಲ್ದಾರ್ ಕಛೇರಿ, ಜಿಲ್ಲಾಡಳಿತ ಸೂಚಿಸಿದ ಜಾಗಕ್ಕೆ ಹೋಗಿ ಯಾವ ಜಾಗಕ್ಕೆ ಹೋಗಬೇಕು ಎಂದು ವಿವರ ನೀಡಬೇಕು. ಬಳಿಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡಲಿದೆ. ನಿಮ್ಮ ಊರಿಗೆ ತೆರಳುವುದು ಹೇಗೆ? ಎಂಬುದರ ಬಗ್ಗೆ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!