ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

Published : Jun 06, 2020, 05:37 PM IST

'ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

ಬೆಂಗಳೂರು (ಜೂ. 06): ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇದ್ದು ಇದ್ದು ಬೇಸರ ಬಂದು ಎಲ್ಲಾದರೂ ಪ್ರವಾಸ ಹೋಗಿ ಬರೋಣ ಅಂತಿದ್ದವರಿಗೆ ಸಂತಸದ ಸುದ್ದಿ! ನಿಮ್ಮ ಆಸೆಯನ್ನು ನನಸು ಮಾಡಿಕೊಳ್ಳುವ ಸಮಯವಿದು.  ರಾಜ್ಯದಲ್ಲಿ ಪ್ರವಾಸೋದ್ಯಮ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೊಟೇಲ್‌ಗಳು, ಆತಿಥ್ಯ ಘಟಕಗಳು ಮತ್ತುಉ ಪ್ರವಾಸಿ ತಾಣಗಳನ್ನು ತೆರೆಯುವ ಬಗ್ಗೆ ಸಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.  ಮುನ್ನಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ ಎಂದು ಹೊಟೇಲ್ ಮಾಲಿಕರಿಗೆ ಸಿಎಂ ಸೂಚಿಸಿದ್ದಾರೆ. 

' ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!