ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

Published : Jun 06, 2020, 05:37 PM IST

'ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

ಬೆಂಗಳೂರು (ಜೂ. 06): ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇದ್ದು ಇದ್ದು ಬೇಸರ ಬಂದು ಎಲ್ಲಾದರೂ ಪ್ರವಾಸ ಹೋಗಿ ಬರೋಣ ಅಂತಿದ್ದವರಿಗೆ ಸಂತಸದ ಸುದ್ದಿ! ನಿಮ್ಮ ಆಸೆಯನ್ನು ನನಸು ಮಾಡಿಕೊಳ್ಳುವ ಸಮಯವಿದು.  ರಾಜ್ಯದಲ್ಲಿ ಪ್ರವಾಸೋದ್ಯಮ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೊಟೇಲ್‌ಗಳು, ಆತಿಥ್ಯ ಘಟಕಗಳು ಮತ್ತುಉ ಪ್ರವಾಸಿ ತಾಣಗಳನ್ನು ತೆರೆಯುವ ಬಗ್ಗೆ ಸಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.  ಮುನ್ನಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ ಎಂದು ಹೊಟೇಲ್ ಮಾಲಿಕರಿಗೆ ಸಿಎಂ ಸೂಚಿಸಿದ್ದಾರೆ. 

' ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!