ಬೇಕಾಬಿಟ್ಟಿ ಹೊಡೆಯಬೇಡಿ, ಹಸಿರು ಪಟಾಕಿಯೂ ಸೇಫಲ್ಲ, ಯಾಕೆ?

ಬೇಕಾಬಿಟ್ಟಿ ಹೊಡೆಯಬೇಡಿ, ಹಸಿರು ಪಟಾಕಿಯೂ ಸೇಫಲ್ಲ, ಯಾಕೆ?

Published : Nov 14, 2020, 01:47 PM ISTUpdated : Nov 14, 2020, 02:30 PM IST

ದೀಪಾವಳಿಗೆ ಹಸಿರು ಪಟಾಕಿ ಹೊಡೆಯಲು ಸರ್ಕಾರ ಅನುಮತಿ ನೀಡಿದೆ. ಹಾಗಂತ ಬೇಕಾಬಿಟ್ಟಿ ಹೊಡೆಯುವಂತಿಲ್ಲ. ಹಸಿರು ಪಟಾಕಿಯೂ ಸೇಫಲ್ಲ. ಇದರಲ್ಲೂ ರಾಸಾಯನಿಕಗಳಿವೆ. 

ಬೆಂಗಳೂರು (ನ. 14): ದೀಪಾವಳಿಗೆ ಹಸಿರು ಪಟಾಕಿ ಹೊಡೆಯಲು ಸರ್ಕಾರ ಅನುಮತಿ ನೀಡಿದೆ. ಹಾಗಂತ ಬೇಕಾಬಿಟ್ಟಿ ಹೊಡೆಯುವಂತಿಲ್ಲ. ಹಸಿರು ಪಟಾಕಿಯೂ ಸೇಫಲ್ಲ. ಇದರಲ್ಲೂ ರಾಸಾಯನಿಕಗಳಿವೆ.  ಇದರಲ್ಲಿರುವ ಬೇರಿಯಂ ನೈಟ್ರೇಟ್ ಪರಿಸರಕ್ಕೆ ಹಾನಿ ಮಾಡುತ್ತದೆ. ಹಾಗಾಗಿ ಹಿತಮಿತವಾಗಿ ಬಳಸಬೇಕು ಎಂದು ಆವಾಜ್ ಫೌಂಡೇಶನ್ ಸಲಹೆ ನೀಡಿದೆ. 

ಯಾವುದೇ ಪಟಾಕಿ ಇರಬಹುದು. ಬೇಕಾಬಿಟ್ಟಿ ಹೊಡೆಯದೇ ಮಿತವಾಗಿ ಬಳಸಿದರೆ ಪರಿಸರಕ್ಕೂ ಒಳ್ಳೆಯದು, ನಮ್ಮ ಆರೋಗ್ಯಕ್ಕೂ ಒಳ್ಳೆಯದು!

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!