ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!

ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!

Published : Jul 20, 2023, 12:28 PM IST

ಮನೆ ಮನೆ ಮಹಾಲಕ್ಷ್ಮಿಯರಿಗೆ.. ಗೃಹಲಕ್ಷ್ಮಿ ಗ್ಯಾರಂಟಿ..!
ಪ್ರತಿ ತಿಂಗಳೂ 2 ಸಾವಿರ.. ಅರ್ಜಿ ಹಾಕುವುದು ಹೇಗೆ..?
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು..?

ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ(Grilakshmi Scheme) ಅಧಿಕೃತ ಜಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮನೆ ಮನೆ ಮಹಾಲಕ್ಷ್ಮಿಯರು ಫುಲ್ ಖುಷ್ ಆಗಿದ್ದಾರೆ. ಪಂಚ ಗ್ಯಾರಂಟಿಗಳ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್(Congress) ಈಗಾಗಲೇ ಶಕ್ತಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೇ ಅಂತ ಹೇಳಿತ್ತು. ಈ ಬೆನ್ನಲ್ಲೇ ಸ್ವಲ್ಪ ಲೇಟ್ ಆದ್ರು ಲೇಟೆಸ್ಟ್ ಆಗಿ ಮತ್ತೊಂದು ಮಹಾತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅರ್ಜಿ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ರು. ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌(DCM DK Shivakumar) ಹಂಚಿಕೆ ಮಾಡಿದ್ರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಲಾಂಛನ ಮತ್ತು ಪೋಸ್ಟರ್‌ ಅನಾವರಣಗೊಳಿಸಿದ್ರು.

ಇದನ್ನೂ ವೀಕ್ಷಿಸಿ: ತನಿಖೆ ನಡೆಯುತ್ತಿದ್ದು, ಈಗಲೇ ಉಗ್ರರು ಎಂದು ಹೇಳಲಾಗುವುದಿಲ್ಲ: ಡಾ.ಜಿ. ಪರಮೇಶ್ವರ್‌

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!