'ಧರ್ಮೇಗೌಡ್ರು ಬಹಳ ಧೈರ್ಯವಂತರು, ಈ ದುರಂತವನ್ನು ಇನ್ನೂ ಅರಗಿಸಿಕೊಳ್ಳಲಾಗ್ತಿಲ್ಲ'

'ಧರ್ಮೇಗೌಡ್ರು ಬಹಳ ಧೈರ್ಯವಂತರು, ಈ ದುರಂತವನ್ನು ಇನ್ನೂ ಅರಗಿಸಿಕೊಳ್ಳಲಾಗ್ತಿಲ್ಲ'

Suvarna News   | Asianet News
Published : Dec 29, 2020, 09:43 AM ISTUpdated : Dec 29, 2020, 10:14 AM IST

ವಿಧಾನ ಪರಿಷತ್ ಉಪಸಭಾಪತಿ ಎಸ್‌ ಎಲ್ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಕುಟುಂಬಸ್ಥರಿಗೆ, ಆತ್ಮೀಯರಿಗೆ, ರಾಜಕೀಯ ನಾಯಕರಿಗೆ ದೊಡ್ಡ ಆಘಾತವನ್ನು ಉಂಟು ಮಾಡಿದೆ. 

ಬೆಂಗಳೂರು (ಡಿ. 29): ವಿಧಾನ ಪರಿಷತ್ ಉಪಸಭಾಪತಿ ಎಸ್‌ ಎಲ್ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಕುಟುಂಬಸ್ಥರಿಗೆ, ಆತ್ಮೀಯರಿಗೆ, ರಾಜಕೀಯ ನಾಯಕರಿಗೆ ದೊಡ್ಡ ಆಘಾತವನ್ನು ಉಂಟು ಮಾಡಿದೆ. 

ಜಿ ಟಿ ದೇವೇಗೌಡ್ರು ಸಂತಾಪ ಸೂಚಿಸಿದ್ದಾರೆ. 'ಧರ್ಮೇಗೌಡ್ರು ಈ ರೀತಿ ಮಾಡಿಕೊಂಡಿರೋದು ನಿಜಕ್ಕೂ ಆಘಾತ ಉಂಟು ಮಾಡಿದೆ. ಸರಳ, ಸಜ್ಜನ ವ್ಯಕ್ತಿ. ಪರಿಷತ್ ಗಲಾಟೆ ನಂತರ ನಮ್ಮ ಜೊತೆ ಮಾತನಾಡಿರಲಿಲ್ಲ. ಸಿಕ್ಕಿರಲಿಲ್ಲ. ಸೋಲು, ಗೆಲುವು ಎಲ್ಲವನ್ನೂ ಕಂಡಿರೋ ವ್ಯಕ್ತಿ. ಬಹಳ ಧೈರ್ಯವಂತ. ಆತ್ಮಹತ್ಯೆ ಮಾಡಿಕೊಂಡಿದಾರೆ ಅಂದ್ರೆ ನಂಬೋಕೆ ಆಗ್ತಾಯಿಲ್ಲ' ಎಂದಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!