'ಧರ್ಮೇಗೌಡ್ರು ಬಹಳ ಧೈರ್ಯವಂತರು, ಈ ದುರಂತವನ್ನು ಇನ್ನೂ ಅರಗಿಸಿಕೊಳ್ಳಲಾಗ್ತಿಲ್ಲ'

'ಧರ್ಮೇಗೌಡ್ರು ಬಹಳ ಧೈರ್ಯವಂತರು, ಈ ದುರಂತವನ್ನು ಇನ್ನೂ ಅರಗಿಸಿಕೊಳ್ಳಲಾಗ್ತಿಲ್ಲ'

Suvarna News   | Asianet News
Published : Dec 29, 2020, 09:43 AM ISTUpdated : Dec 29, 2020, 10:14 AM IST

ವಿಧಾನ ಪರಿಷತ್ ಉಪಸಭಾಪತಿ ಎಸ್‌ ಎಲ್ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಕುಟುಂಬಸ್ಥರಿಗೆ, ಆತ್ಮೀಯರಿಗೆ, ರಾಜಕೀಯ ನಾಯಕರಿಗೆ ದೊಡ್ಡ ಆಘಾತವನ್ನು ಉಂಟು ಮಾಡಿದೆ. 

ಬೆಂಗಳೂರು (ಡಿ. 29): ವಿಧಾನ ಪರಿಷತ್ ಉಪಸಭಾಪತಿ ಎಸ್‌ ಎಲ್ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಕುಟುಂಬಸ್ಥರಿಗೆ, ಆತ್ಮೀಯರಿಗೆ, ರಾಜಕೀಯ ನಾಯಕರಿಗೆ ದೊಡ್ಡ ಆಘಾತವನ್ನು ಉಂಟು ಮಾಡಿದೆ. 

ಜಿ ಟಿ ದೇವೇಗೌಡ್ರು ಸಂತಾಪ ಸೂಚಿಸಿದ್ದಾರೆ. 'ಧರ್ಮೇಗೌಡ್ರು ಈ ರೀತಿ ಮಾಡಿಕೊಂಡಿರೋದು ನಿಜಕ್ಕೂ ಆಘಾತ ಉಂಟು ಮಾಡಿದೆ. ಸರಳ, ಸಜ್ಜನ ವ್ಯಕ್ತಿ. ಪರಿಷತ್ ಗಲಾಟೆ ನಂತರ ನಮ್ಮ ಜೊತೆ ಮಾತನಾಡಿರಲಿಲ್ಲ. ಸಿಕ್ಕಿರಲಿಲ್ಲ. ಸೋಲು, ಗೆಲುವು ಎಲ್ಲವನ್ನೂ ಕಂಡಿರೋ ವ್ಯಕ್ತಿ. ಬಹಳ ಧೈರ್ಯವಂತ. ಆತ್ಮಹತ್ಯೆ ಮಾಡಿಕೊಂಡಿದಾರೆ ಅಂದ್ರೆ ನಂಬೋಕೆ ಆಗ್ತಾಯಿಲ್ಲ' ಎಂದಿದ್ಧಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?