Karnataka politics: ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ

Karnataka politics: ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ

Suvarna News   | Asianet News
Published : Mar 13, 2022, 05:23 PM IST

 ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಜಿಟಿ ದೇವೇಗೌಡರು ನನ್ನ ಜೊತೆ ಮಾತಾಡಿದ್ದಾರೆ. ಅವರ ಮಗನಿಗೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮ್ಯ ಹೇಳಿದ್ದಾರೆ. 

ಬೆಂಗಳೂರು (ಮಾ. 13): ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಜಿಟಿ ದೇವೇಗೌಡರು ನನ್ನ ಜೊತೆ ಮಾತಾಡಿದ್ದಾರೆ. ಅವರ ಮಗನಿಗೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮ್ಯ ಹೇಳಿದ್ದಾರೆ.

 

ಎಲ್ಲಿಂದ ಸ್ಪರ್ಧಿಸುತ್ತೀರಾ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ನಾಲ್ಕೈದು ಕ್ಷೇತ್ರಗಳಿವೆ, ನೋಡೋಣ ಎಂದಿದ್ದಾರೆ. ಇನ್ನು ಸಿಎಂ ಇಬ್ರಾಹಿಂ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣದಲ್ಲಿ ಆಸೆ ಇರಬೇಕು, ದುರಾಸೆ ಇರಬಾರದು ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more