Karnataka politics: ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ

Karnataka politics: ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ

Published : Mar 13, 2022, 05:23 PM IST

 ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಜಿಟಿ ದೇವೇಗೌಡರು ನನ್ನ ಜೊತೆ ಮಾತಾಡಿದ್ದಾರೆ. ಅವರ ಮಗನಿಗೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮ್ಯ ಹೇಳಿದ್ದಾರೆ. 

ಬೆಂಗಳೂರು (ಮಾ. 13): ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಜಿಟಿ ದೇವೇಗೌಡರು ನನ್ನ ಜೊತೆ ಮಾತಾಡಿದ್ದಾರೆ. ಅವರ ಮಗನಿಗೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮ್ಯ ಹೇಳಿದ್ದಾರೆ.

 

ಎಲ್ಲಿಂದ ಸ್ಪರ್ಧಿಸುತ್ತೀರಾ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ನಾಲ್ಕೈದು ಕ್ಷೇತ್ರಗಳಿವೆ, ನೋಡೋಣ ಎಂದಿದ್ದಾರೆ. ಇನ್ನು ಸಿಎಂ ಇಬ್ರಾಹಿಂ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣದಲ್ಲಿ ಆಸೆ ಇರಬೇಕು, ದುರಾಸೆ ಇರಬಾರದು ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more