BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

Published : Aug 17, 2023, 10:26 AM IST

ಉಚಿತ ರೇಷನ್ ಪಡೆಯುತ್ತಿದ್ದ BPL ಕಾರ್ಡ್ ಫಲಾನುಭವಿಗಳಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿರುವವರ ಡೇಟಾ ಕಲೆಕ್ಟ್ ಮಾಡಲು ಆಹಾರ ಇಲಾಖೆ ಮುಂದಾಗಿದೆ. 

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿ(Annabhagya) 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಯ ಹಣವನ್ನ ಸರ್ಕಾರ ನೀಡುತ್ತಿದೆ. ಸರ್ಕಾರದ ಗ್ಯಾರಂಟಿ ಸ್ಕೀಮ್‌ನಿಂದಾಗಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದ್ರೆ ಸದ್ಯ ರಾಜ್ಯ ಸರ್ಕಾರ(state governmnet) ಅರ್ಹ ಫಲಾನುಭವಿಗಳನ್ನ ಗುರುತಿಸುವ ಕಾರ್ಯಕ್ಕೆ ಮುಂದಾಗಿದೆ. ಅರ್ಹತೆ ಇಲ್ಲದಿದ್ರೂ ಬಿಪಿಎಲ್ ಕಾರ್ಡ್(BPL Card) ಪಡೆದು ಸರ್ಕಾರದ ಯೋಜನೆಗಳ ಲಾಭ ಪಡೆಯುತ್ತಿರುವವ ಮಾಹಿತಿಯನ್ನ ಆಹಾರ ಇಲಾಖೆ(food department) ಕಲೆಹಾಕ್ತಿದೆ. ಬಿಪಿಎಲ್ ಕಾರ್ಡ್ ಪಡೆದುಕೊಳ್ಳಬೇಕೆಂದ್ರೆ ಸರ್ಕಾರ 6 ಮಾನದಂಡಗಳನ್ನ ನಿಗದಿ ಮಾಡಿದೆ. ಹಾಗಾದ್ರೆ ಆ ಮಾನದಂಡಗಳೇನು ಅಂತಾ ನೋಡೋದಾದ್ರೆ. ಈಗಾಗಲೇ ಸಮೀಕ್ಷೆ ನಡೆಸಿ 35 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು ಮಾಡಲಾಗಿದೆ. ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ ದಂಡವನ್ನೂ ವಸೂಲಿ ಮಾಡಲಾಗುತ್ತಿದೆ. ಸರ್ವೇ ನಡೆಸಿ ಅನಧಿಕೃತ BPL ಕಾರ್ಡ್ ಹೊಂದಿದವರಿಂದ  ಅಧಿಕ ದಂಡ ವಸೂಲಿ ಮಾಡಲಾಗಿದೆ. ಇನ್ನು ಅರ್ಹತೆ ಇಲ್ಲದಿದ್ರು BPL ಕಾರ್ಡ್ ಪಡೆದವರು ಸ್ವಯಂ ಪ್ರೇರಿತವಾಗಿ ಕಾರ್ಡ್ ರದ್ದು ಮಾಡಿಸುತ್ತಿದ್ದು, ಇಲ್ಲಿಯವರೆಗೆ 45 ಸಾವಿರ ಕಾರ್ಡ್ ಗಳು ರದ್ದಾಗಿವೆ.ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಇದೀಗ ಸರ್ವೇ ಶುರುವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚು BPL ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ: ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more