BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

Published : Aug 17, 2023, 10:26 AM IST

ಉಚಿತ ರೇಷನ್ ಪಡೆಯುತ್ತಿದ್ದ BPL ಕಾರ್ಡ್ ಫಲಾನುಭವಿಗಳಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿರುವವರ ಡೇಟಾ ಕಲೆಕ್ಟ್ ಮಾಡಲು ಆಹಾರ ಇಲಾಖೆ ಮುಂದಾಗಿದೆ. 

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿ(Annabhagya) 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಯ ಹಣವನ್ನ ಸರ್ಕಾರ ನೀಡುತ್ತಿದೆ. ಸರ್ಕಾರದ ಗ್ಯಾರಂಟಿ ಸ್ಕೀಮ್‌ನಿಂದಾಗಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದ್ರೆ ಸದ್ಯ ರಾಜ್ಯ ಸರ್ಕಾರ(state governmnet) ಅರ್ಹ ಫಲಾನುಭವಿಗಳನ್ನ ಗುರುತಿಸುವ ಕಾರ್ಯಕ್ಕೆ ಮುಂದಾಗಿದೆ. ಅರ್ಹತೆ ಇಲ್ಲದಿದ್ರೂ ಬಿಪಿಎಲ್ ಕಾರ್ಡ್(BPL Card) ಪಡೆದು ಸರ್ಕಾರದ ಯೋಜನೆಗಳ ಲಾಭ ಪಡೆಯುತ್ತಿರುವವ ಮಾಹಿತಿಯನ್ನ ಆಹಾರ ಇಲಾಖೆ(food department) ಕಲೆಹಾಕ್ತಿದೆ. ಬಿಪಿಎಲ್ ಕಾರ್ಡ್ ಪಡೆದುಕೊಳ್ಳಬೇಕೆಂದ್ರೆ ಸರ್ಕಾರ 6 ಮಾನದಂಡಗಳನ್ನ ನಿಗದಿ ಮಾಡಿದೆ. ಹಾಗಾದ್ರೆ ಆ ಮಾನದಂಡಗಳೇನು ಅಂತಾ ನೋಡೋದಾದ್ರೆ. ಈಗಾಗಲೇ ಸಮೀಕ್ಷೆ ನಡೆಸಿ 35 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು ಮಾಡಲಾಗಿದೆ. ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ ದಂಡವನ್ನೂ ವಸೂಲಿ ಮಾಡಲಾಗುತ್ತಿದೆ. ಸರ್ವೇ ನಡೆಸಿ ಅನಧಿಕೃತ BPL ಕಾರ್ಡ್ ಹೊಂದಿದವರಿಂದ  ಅಧಿಕ ದಂಡ ವಸೂಲಿ ಮಾಡಲಾಗಿದೆ. ಇನ್ನು ಅರ್ಹತೆ ಇಲ್ಲದಿದ್ರು BPL ಕಾರ್ಡ್ ಪಡೆದವರು ಸ್ವಯಂ ಪ್ರೇರಿತವಾಗಿ ಕಾರ್ಡ್ ರದ್ದು ಮಾಡಿಸುತ್ತಿದ್ದು, ಇಲ್ಲಿಯವರೆಗೆ 45 ಸಾವಿರ ಕಾರ್ಡ್ ಗಳು ರದ್ದಾಗಿವೆ.ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಇದೀಗ ಸರ್ವೇ ಶುರುವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚು BPL ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ: ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more