BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

Published : Aug 17, 2023, 10:26 AM IST

ಉಚಿತ ರೇಷನ್ ಪಡೆಯುತ್ತಿದ್ದ BPL ಕಾರ್ಡ್ ಫಲಾನುಭವಿಗಳಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಹೊಂದಿರುವವರ ಡೇಟಾ ಕಲೆಕ್ಟ್ ಮಾಡಲು ಆಹಾರ ಇಲಾಖೆ ಮುಂದಾಗಿದೆ. 

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿ(Annabhagya) 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಯ ಹಣವನ್ನ ಸರ್ಕಾರ ನೀಡುತ್ತಿದೆ. ಸರ್ಕಾರದ ಗ್ಯಾರಂಟಿ ಸ್ಕೀಮ್‌ನಿಂದಾಗಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದ್ರೆ ಸದ್ಯ ರಾಜ್ಯ ಸರ್ಕಾರ(state governmnet) ಅರ್ಹ ಫಲಾನುಭವಿಗಳನ್ನ ಗುರುತಿಸುವ ಕಾರ್ಯಕ್ಕೆ ಮುಂದಾಗಿದೆ. ಅರ್ಹತೆ ಇಲ್ಲದಿದ್ರೂ ಬಿಪಿಎಲ್ ಕಾರ್ಡ್(BPL Card) ಪಡೆದು ಸರ್ಕಾರದ ಯೋಜನೆಗಳ ಲಾಭ ಪಡೆಯುತ್ತಿರುವವ ಮಾಹಿತಿಯನ್ನ ಆಹಾರ ಇಲಾಖೆ(food department) ಕಲೆಹಾಕ್ತಿದೆ. ಬಿಪಿಎಲ್ ಕಾರ್ಡ್ ಪಡೆದುಕೊಳ್ಳಬೇಕೆಂದ್ರೆ ಸರ್ಕಾರ 6 ಮಾನದಂಡಗಳನ್ನ ನಿಗದಿ ಮಾಡಿದೆ. ಹಾಗಾದ್ರೆ ಆ ಮಾನದಂಡಗಳೇನು ಅಂತಾ ನೋಡೋದಾದ್ರೆ. ಈಗಾಗಲೇ ಸಮೀಕ್ಷೆ ನಡೆಸಿ 35 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು ಮಾಡಲಾಗಿದೆ. ಜೊತೆಗೆ ಮಾನದಂಡ ಉಲ್ಲಂಘಿಸಿದವರಿಂದ ದಂಡವನ್ನೂ ವಸೂಲಿ ಮಾಡಲಾಗುತ್ತಿದೆ. ಸರ್ವೇ ನಡೆಸಿ ಅನಧಿಕೃತ BPL ಕಾರ್ಡ್ ಹೊಂದಿದವರಿಂದ  ಅಧಿಕ ದಂಡ ವಸೂಲಿ ಮಾಡಲಾಗಿದೆ. ಇನ್ನು ಅರ್ಹತೆ ಇಲ್ಲದಿದ್ರು BPL ಕಾರ್ಡ್ ಪಡೆದವರು ಸ್ವಯಂ ಪ್ರೇರಿತವಾಗಿ ಕಾರ್ಡ್ ರದ್ದು ಮಾಡಿಸುತ್ತಿದ್ದು, ಇಲ್ಲಿಯವರೆಗೆ 45 ಸಾವಿರ ಕಾರ್ಡ್ ಗಳು ರದ್ದಾಗಿವೆ.ಸದ್ಯ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಇದೀಗ ಸರ್ವೇ ಶುರುವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚು BPL ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ: ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more