'ಮತಾಂತರ ಮಹಾಮೋಸ' ಬಯಲಿಗೆಳೆದ ಕವರ್ ಸ್ಟೋರಿಗೆ ಗೂಳಿಹಟ್ಟಿ ಶೇಖರ್ ಅಭಿನಂದನೆ

'ಮತಾಂತರ ಮಹಾಮೋಸ' ಬಯಲಿಗೆಳೆದ ಕವರ್ ಸ್ಟೋರಿಗೆ ಗೂಳಿಹಟ್ಟಿ ಶೇಖರ್ ಅಭಿನಂದನೆ

Suvarna News   | Asianet News
Published : Mar 07, 2021, 03:04 PM ISTUpdated : Mar 07, 2021, 03:14 PM IST

ಕವರ್ ಸ್ಟೋರಿ ತಂಡ ನಡೆಸಿದ ಮತಾಂತರ ಮಹಾಮೋಸ ಕಾರ್ಯಾಚರಣೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದಿಸಿದ್ದಾರೆ. 

ಬೆಂಗಳೂರು (ಮಾ. 07): ಕವರ್ ಸ್ಟೋರಿ ತಂಡ ನಡೆಸಿದ ಮತಾಂತರ ಮಹಾಮೋಸ ಕಾರ್ಯಾಚರಣೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದಿಸಿದ್ದಾರೆ. 

'ನಮ್ಮ ತಾಯಿಯೊಬ್ಬರೇ ಮಾತ್ರವಲ್ಲ, ಎಷ್ಟೋ ಜನರನ್ನು ಮತಾಂತರಗೊಳಿಸಲಾಗಿದೆ. ಮತಾಂತರ ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ. ಇದು ನಿನ್ನೆ ಮೊನ್ನೆಯ ಪಿಡುಗಲ್ಲ. 20 ವರ್ಷದ ಹಿಂದಿನಿಂದಲೇ ನಡೆಯುತ್ತಿದೆ. ನಾನು ಮಂತ್ರಿಯಾದ ಶುರುವಿನಲ್ಲಿ ಹೊಸದುರ್ಗದ ಶಾಂತಿನಗರದ ಚರ್ಚಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದರು. ಅಂದಿನಿಂದಲೇ ಇದು ಶುರುವಾಗಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!