'ಮತಾಂತರ ಮಹಾಮೋಸ' ಬಯಲಿಗೆಳೆದ ಕವರ್ ಸ್ಟೋರಿಗೆ ಗೂಳಿಹಟ್ಟಿ ಶೇಖರ್ ಅಭಿನಂದನೆ

'ಮತಾಂತರ ಮಹಾಮೋಸ' ಬಯಲಿಗೆಳೆದ ಕವರ್ ಸ್ಟೋರಿಗೆ ಗೂಳಿಹಟ್ಟಿ ಶೇಖರ್ ಅಭಿನಂದನೆ

Suvarna News   | Asianet News
Published : Mar 07, 2021, 03:04 PM ISTUpdated : Mar 07, 2021, 03:14 PM IST

ಕವರ್ ಸ್ಟೋರಿ ತಂಡ ನಡೆಸಿದ ಮತಾಂತರ ಮಹಾಮೋಸ ಕಾರ್ಯಾಚರಣೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದಿಸಿದ್ದಾರೆ. 

ಬೆಂಗಳೂರು (ಮಾ. 07): ಕವರ್ ಸ್ಟೋರಿ ತಂಡ ನಡೆಸಿದ ಮತಾಂತರ ಮಹಾಮೋಸ ಕಾರ್ಯಾಚರಣೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದಿಸಿದ್ದಾರೆ. 

'ನಮ್ಮ ತಾಯಿಯೊಬ್ಬರೇ ಮಾತ್ರವಲ್ಲ, ಎಷ್ಟೋ ಜನರನ್ನು ಮತಾಂತರಗೊಳಿಸಲಾಗಿದೆ. ಮತಾಂತರ ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ. ಇದು ನಿನ್ನೆ ಮೊನ್ನೆಯ ಪಿಡುಗಲ್ಲ. 20 ವರ್ಷದ ಹಿಂದಿನಿಂದಲೇ ನಡೆಯುತ್ತಿದೆ. ನಾನು ಮಂತ್ರಿಯಾದ ಶುರುವಿನಲ್ಲಿ ಹೊಸದುರ್ಗದ ಶಾಂತಿನಗರದ ಚರ್ಚಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದರು. ಅಂದಿನಿಂದಲೇ ಇದು ಶುರುವಾಗಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!