'ಮತಾಂತರ ಮಹಾಮೋಸ' ಬಯಲಿಗೆಳೆದ ಕವರ್ ಸ್ಟೋರಿಗೆ ಗೂಳಿಹಟ್ಟಿ ಶೇಖರ್ ಅಭಿನಂದನೆ

'ಮತಾಂತರ ಮಹಾಮೋಸ' ಬಯಲಿಗೆಳೆದ ಕವರ್ ಸ್ಟೋರಿಗೆ ಗೂಳಿಹಟ್ಟಿ ಶೇಖರ್ ಅಭಿನಂದನೆ

Suvarna News   | Asianet News
Published : Mar 07, 2021, 03:04 PM ISTUpdated : Mar 07, 2021, 03:14 PM IST

ಕವರ್ ಸ್ಟೋರಿ ತಂಡ ನಡೆಸಿದ ಮತಾಂತರ ಮಹಾಮೋಸ ಕಾರ್ಯಾಚರಣೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದಿಸಿದ್ದಾರೆ. 

ಬೆಂಗಳೂರು (ಮಾ. 07): ಕವರ್ ಸ್ಟೋರಿ ತಂಡ ನಡೆಸಿದ ಮತಾಂತರ ಮಹಾಮೋಸ ಕಾರ್ಯಾಚರಣೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅಭಿನಂದಿಸಿದ್ದಾರೆ. 

'ನಮ್ಮ ತಾಯಿಯೊಬ್ಬರೇ ಮಾತ್ರವಲ್ಲ, ಎಷ್ಟೋ ಜನರನ್ನು ಮತಾಂತರಗೊಳಿಸಲಾಗಿದೆ. ಮತಾಂತರ ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ. ಇದು ನಿನ್ನೆ ಮೊನ್ನೆಯ ಪಿಡುಗಲ್ಲ. 20 ವರ್ಷದ ಹಿಂದಿನಿಂದಲೇ ನಡೆಯುತ್ತಿದೆ. ನಾನು ಮಂತ್ರಿಯಾದ ಶುರುವಿನಲ್ಲಿ ಹೊಸದುರ್ಗದ ಶಾಂತಿನಗರದ ಚರ್ಚಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದರು. ಅಂದಿನಿಂದಲೇ ಇದು ಶುರುವಾಗಿದೆ' ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!