ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

Published : Jun 27, 2022, 02:09 PM ISTUpdated : Jun 27, 2022, 02:13 PM IST

ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಬೆಂಗಳೂರು (ಜೂ. 27): ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ (Vidhushekhar Swamiji) ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ (Guruvandane)  ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಮನುಷ್ಯರಿಗೆ ಭಗವಂತ ಐಶ್ವರ್ಯ, ಅಧಿಕಾರ ನೀಡಿದಾಗ ಅಹಂ ಪಡದೆ ಜನಸಾಮಾನ್ಯರೊಂದಿಗೆ ಬೆರೆತಾಗ ದೇವರ ರಕ್ಷೆ ತಮಗೆ ದೊರೆಯುವಂತಾಗುತ್ತದೆ ಎಂದು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತೀ ಮಹಾಸ್ವಾಮಿ ತಿಳಿಸಿದರು.

ಭಗವಂತನ್ನು ಸ್ಮರಣೆ ಮಾಡುತ್ತಾ, ಜೀವನ ಸಾಗಿಸಿದಾಗ ಅಹಂಕಾರ, ನೀಚ ಬುದ್ದಿಯಂತಹ ವಿಚಾರಗಳು ತಲೆಯಲ್ಲಿ ಬರುವುದಿಲ್ಲ. ಶೃಂಗೇರಿ ಶಾರದಾ ಪೀಠ ಗುರು-ಶಿಷ್ಯರ ಮಠವಾಗಿದ್ದು, ಪಾರಂಪರಿಕವಾಗಿ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಸದಾ ಶ್ರಮಿಸುತ್ತಿದೆ. ಶಾರದಾಂಬೆಯ ಆಶೀರ್ವಾದವು ಎಲ್ಲಾ ಸದ್ಭಕ್ತರಿಗೆ ಸದಾ ಇರುತ್ತದೆಯೆಂದು ತಿಳಿಸಿದರು.

20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
Read more