ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

Published : Jun 27, 2022, 02:09 PM ISTUpdated : Jun 27, 2022, 02:13 PM IST

ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಬೆಂಗಳೂರು (ಜೂ. 27): ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ (Vidhushekhar Swamiji) ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ (Guruvandane)  ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಮನುಷ್ಯರಿಗೆ ಭಗವಂತ ಐಶ್ವರ್ಯ, ಅಧಿಕಾರ ನೀಡಿದಾಗ ಅಹಂ ಪಡದೆ ಜನಸಾಮಾನ್ಯರೊಂದಿಗೆ ಬೆರೆತಾಗ ದೇವರ ರಕ್ಷೆ ತಮಗೆ ದೊರೆಯುವಂತಾಗುತ್ತದೆ ಎಂದು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತೀ ಮಹಾಸ್ವಾಮಿ ತಿಳಿಸಿದರು.

ಭಗವಂತನ್ನು ಸ್ಮರಣೆ ಮಾಡುತ್ತಾ, ಜೀವನ ಸಾಗಿಸಿದಾಗ ಅಹಂಕಾರ, ನೀಚ ಬುದ್ದಿಯಂತಹ ವಿಚಾರಗಳು ತಲೆಯಲ್ಲಿ ಬರುವುದಿಲ್ಲ. ಶೃಂಗೇರಿ ಶಾರದಾ ಪೀಠ ಗುರು-ಶಿಷ್ಯರ ಮಠವಾಗಿದ್ದು, ಪಾರಂಪರಿಕವಾಗಿ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಸದಾ ಶ್ರಮಿಸುತ್ತಿದೆ. ಶಾರದಾಂಬೆಯ ಆಶೀರ್ವಾದವು ಎಲ್ಲಾ ಸದ್ಭಕ್ತರಿಗೆ ಸದಾ ಇರುತ್ತದೆಯೆಂದು ತಿಳಿಸಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more