ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

Published : Jun 27, 2022, 02:09 PM ISTUpdated : Jun 27, 2022, 02:13 PM IST

ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಬೆಂಗಳೂರು (ಜೂ. 27): ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ (Vidhushekhar Swamiji) ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ (Guruvandane)  ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಮನುಷ್ಯರಿಗೆ ಭಗವಂತ ಐಶ್ವರ್ಯ, ಅಧಿಕಾರ ನೀಡಿದಾಗ ಅಹಂ ಪಡದೆ ಜನಸಾಮಾನ್ಯರೊಂದಿಗೆ ಬೆರೆತಾಗ ದೇವರ ರಕ್ಷೆ ತಮಗೆ ದೊರೆಯುವಂತಾಗುತ್ತದೆ ಎಂದು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತೀ ಮಹಾಸ್ವಾಮಿ ತಿಳಿಸಿದರು.

ಭಗವಂತನ್ನು ಸ್ಮರಣೆ ಮಾಡುತ್ತಾ, ಜೀವನ ಸಾಗಿಸಿದಾಗ ಅಹಂಕಾರ, ನೀಚ ಬುದ್ದಿಯಂತಹ ವಿಚಾರಗಳು ತಲೆಯಲ್ಲಿ ಬರುವುದಿಲ್ಲ. ಶೃಂಗೇರಿ ಶಾರದಾ ಪೀಠ ಗುರು-ಶಿಷ್ಯರ ಮಠವಾಗಿದ್ದು, ಪಾರಂಪರಿಕವಾಗಿ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಸದಾ ಶ್ರಮಿಸುತ್ತಿದೆ. ಶಾರದಾಂಬೆಯ ಆಶೀರ್ವಾದವು ಎಲ್ಲಾ ಸದ್ಭಕ್ತರಿಗೆ ಸದಾ ಇರುತ್ತದೆಯೆಂದು ತಿಳಿಸಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more