ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

ಧರ್ಮದ ಉದ್ಧಾರಕ್ಕಾಗಿ ಶಂಕರಾಚಾರ್ಯರು ಜಾಗೃತಿ ಮೂಡಿಸಿದರು: ವಿಧುಶೇಖರ ಶ್ರೀ

Published : Jun 27, 2022, 02:09 PM ISTUpdated : Jun 27, 2022, 02:13 PM IST

ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಬೆಂಗಳೂರು (ಜೂ. 27): ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ (Vidhushekhar Swamiji) ರಾಜ್ಯ ಪ್ರವಾಸ ಕೈಗೊಂಡಿದ್ದು, ಅರಮನೆ ಮೈದಾನದಲ್ಲಿ ಗುರುವಂದನೆ ಕಾರ್ಯಕ್ರಮ (Guruvandane)  ಅಯೋಜಿಸಲಾಗಿತ್ತು. ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಡಿಕೆಶಿ, ಅಶ್ವತ್ಥ್ ನಾರಾಯಣ್, ಸುಧಾಕರ್ ಸೇರಿದಂತೆ ಗಣ್ಯರು ಕೂಡಾ ಭಾಗವಹಿಸಿದ್ದರು. 

ಮನುಷ್ಯರಿಗೆ ಭಗವಂತ ಐಶ್ವರ್ಯ, ಅಧಿಕಾರ ನೀಡಿದಾಗ ಅಹಂ ಪಡದೆ ಜನಸಾಮಾನ್ಯರೊಂದಿಗೆ ಬೆರೆತಾಗ ದೇವರ ರಕ್ಷೆ ತಮಗೆ ದೊರೆಯುವಂತಾಗುತ್ತದೆ ಎಂದು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತೀ ಮಹಾಸ್ವಾಮಿ ತಿಳಿಸಿದರು.

ಭಗವಂತನ್ನು ಸ್ಮರಣೆ ಮಾಡುತ್ತಾ, ಜೀವನ ಸಾಗಿಸಿದಾಗ ಅಹಂಕಾರ, ನೀಚ ಬುದ್ದಿಯಂತಹ ವಿಚಾರಗಳು ತಲೆಯಲ್ಲಿ ಬರುವುದಿಲ್ಲ. ಶೃಂಗೇರಿ ಶಾರದಾ ಪೀಠ ಗುರು-ಶಿಷ್ಯರ ಮಠವಾಗಿದ್ದು, ಪಾರಂಪರಿಕವಾಗಿ ಆಚಾರ-ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಸದಾ ಶ್ರಮಿಸುತ್ತಿದೆ. ಶಾರದಾಂಬೆಯ ಆಶೀರ್ವಾದವು ಎಲ್ಲಾ ಸದ್ಭಕ್ತರಿಗೆ ಸದಾ ಇರುತ್ತದೆಯೆಂದು ತಿಳಿಸಿದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more