ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜವಿಲ್ಲ: ಸರ್ಕಾರದ ನಿರ್ಧಾರ ವಿರುದ್ಧ ವಿಶ್ವನಾಥ್‌ ಆಕ್ರೋಶ

ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜವಿಲ್ಲ: ಸರ್ಕಾರದ ನಿರ್ಧಾರ ವಿರುದ್ಧ ವಿಶ್ವನಾಥ್‌ ಆಕ್ರೋಶ

Suvarna News   | Asianet News
Published : Dec 24, 2020, 03:54 PM IST

ನಾಡಿನ ಜನರೂ ಕೂಡ ಗಂಭೀರವಾಗಿ ತೆಗೆದುಕೊಂಡಿಲ್ಲ| ವಿಚಾರಗಳನ್ನ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು, ನಗೆಪಾಟಲಿಗೀಡಾಗಬಾರದು: ವಿಶ್ವನಾಥ್‌|
 

ಬೆಂಗಳೂರು(ಡಿ.24): ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜವಿಲ್ಲ ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಹೆಚ್. ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡಿನ ಜನರೂ ಕೂಡ ಗಂಭೀರವಾಗಿ ತೆಗೆದುಕೊಂಡಿಲ್ಲ, ಕೆಲ ವಿಚಾರಗಳನ್ನ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು, ನಗೆಪಾಟಲಿಗೀಡಾಗಬಾರದು ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಷವನ್ನ ಹೊರಹಾಕಿದ್ದಾರೆ. 

ಬ್ರಿಟನ್ ವೈರಸ್ ರಾಜ್ಯದಲ್ಲಿ ಪತ್ತೆಯಾದ್ರೆ ಶಾಲೆ ಆರಂಭವಾಗೋದು ಡೌಟ್!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!