ಕೊರೊನಾ ಬಂದ ನಂತರ ಎಚ್‌1ಎನ್‌1, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಗಾಯಬ್..!

ಕೊರೊನಾ ಬಂದ ನಂತರ ಎಚ್‌1ಎನ್‌1, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಗಾಯಬ್..!

Suvarna News   | Asianet News
Published : Mar 20, 2021, 05:25 PM ISTUpdated : Mar 20, 2021, 05:53 PM IST

ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು.  ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. 

ಬೆಂಗಳೂರು (ಮಾ. 20): ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು.  ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಗಣನೀಯ ಇಳಿಕೆಯಾಗಿದೆ.

ಟಿಬಿ, ನಿಮೋನಿಯಾ ಹೊಸಾ ಕೇಸುಗಳು ದಾಖಲಾಗುತ್ತನೇ ಇಲ್ಲ. 2019ರಲ್ಲಿ ಉಡುಪಿ ಜಿಲ್ಲೆಯಲ್ಲಿ 476 ಎಚ್1 ಎನ್ 1 ಕೇಸುಗಳು ದಾಖಲಾಗಿತ್ತು. 2020ರಲ್ಲಿ ಈ ಸಂಖ್ಯೆ 124 ಕ್ಕೆ ಇಳಿಕೆಯಾಗಿದೆ. ಇದಕ್ಕೆ ಕಾರಣ ಮಾಸ್ಕ್.. ಸೋಶಿಯಲ್ ಡಿಸ್ಟೆನ್ಸ್..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?