ಕೊರೊನಾ ಬಂದ ನಂತರ ಎಚ್‌1ಎನ್‌1, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಗಾಯಬ್..!

ಕೊರೊನಾ ಬಂದ ನಂತರ ಎಚ್‌1ಎನ್‌1, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಗಾಯಬ್..!

Published : Mar 20, 2021, 05:25 PM ISTUpdated : Mar 20, 2021, 05:53 PM IST

ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು.  ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. 

ಬೆಂಗಳೂರು (ಮಾ. 20): ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು.  ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಗಣನೀಯ ಇಳಿಕೆಯಾಗಿದೆ.

ಟಿಬಿ, ನಿಮೋನಿಯಾ ಹೊಸಾ ಕೇಸುಗಳು ದಾಖಲಾಗುತ್ತನೇ ಇಲ್ಲ. 2019ರಲ್ಲಿ ಉಡುಪಿ ಜಿಲ್ಲೆಯಲ್ಲಿ 476 ಎಚ್1 ಎನ್ 1 ಕೇಸುಗಳು ದಾಖಲಾಗಿತ್ತು. 2020ರಲ್ಲಿ ಈ ಸಂಖ್ಯೆ 124 ಕ್ಕೆ ಇಳಿಕೆಯಾಗಿದೆ. ಇದಕ್ಕೆ ಕಾರಣ ಮಾಸ್ಕ್.. ಸೋಶಿಯಲ್ ಡಿಸ್ಟೆನ್ಸ್..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!