ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು. ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ.
ಬೆಂಗಳೂರು (ಮಾ. 20): ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು. ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಗಣನೀಯ ಇಳಿಕೆಯಾಗಿದೆ.
ಟಿಬಿ, ನಿಮೋನಿಯಾ ಹೊಸಾ ಕೇಸುಗಳು ದಾಖಲಾಗುತ್ತನೇ ಇಲ್ಲ. 2019ರಲ್ಲಿ ಉಡುಪಿ ಜಿಲ್ಲೆಯಲ್ಲಿ 476 ಎಚ್1 ಎನ್ 1 ಕೇಸುಗಳು ದಾಖಲಾಗಿತ್ತು. 2020ರಲ್ಲಿ ಈ ಸಂಖ್ಯೆ 124 ಕ್ಕೆ ಇಳಿಕೆಯಾಗಿದೆ. ಇದಕ್ಕೆ ಕಾರಣ ಮಾಸ್ಕ್.. ಸೋಶಿಯಲ್ ಡಿಸ್ಟೆನ್ಸ್..!